ಬಂಡಾಯದ ಬಿಸಿ,ಮೂರು ಪಕ್ಷಗಳಿಗೆ ತಲೆನೋವಾದ ಮೂಡಿಗೆರೆ ಕ್ಷೇತ್ರ

ಬಂಡಾಯದ ಬಿಸಿ,ಮೂರು ಪಕ್ಷಗಳಿಗೆ ತಲೆನೋವಾದ ಮೂಡಿಗೆರೆ ಕ್ಷೇತ್ರ

Published : Mar 21, 2023, 11:13 AM ISTUpdated : Mar 21, 2023, 11:17 AM IST

ಎಲೆಕ್ಷನ್‌ಗೂ ಮುನ್ನ ರಾಜಕೀಯ ಪಕ್ಷಗಳಿಗೆ ಬಂಡಾಯದ ಬಿಸಿ ತಲೆನೋವಾಗಿದ್ದು, ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಗಳಲ್ಲಿಆಂತರಿಕ ಕಲಹ ಜೋರಾಗಿದೆ. 

ಎಲೆಕ್ಷನ್‌ಗೂ ಮುನ್ನ ರಾಜಕೀಯ ಪಕ್ಷಗಳಿಗೆ ಬಂಡಾಯದ ಬಿಸಿ ತಲೆನೋವಾಗಿದ್ದು, ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಗಳಲ್ಲಿಆಂತರಿಕ ಕಲಹ ಜೋರಾಗಿದೆ. ಹಾಗೆ ಟಿಕೆಟ್‌ ಘೋಷಣೆಗೂ ಮೊದಲೇ ಬಂಡಾಯದ ಸಭೆಗಳು ನಡೆಸುತ್ತಿದ್ದು, ಅಭ್ಯರ್ಥಿಗಳ ವಿರುದ್ಧ ಬಂಡಾಯ ಬಾವುಟವನ್ನು ಮುಖಂಡರು ಹಾರಿಸಿದ್ದಾರೆ. ಇನ್ನು ಹಾಲಿ ಶಾಸಕ  ಕುಮಾರಸ್ವಾಮಿಗೆ ಬಿಜೆಪಿಯಲ್ಲೇ ವಿರೋಧವಿದೆ.  ಕಾಂಗ್ರೆಸ್‌ನಲ್ಲಿ ನಯನ  ಮೋಟಮ್ಮ ವಿರುದ್ಧ ಬಂಡಾಯ, ನಿಂಗಯ್ಯಗೆ ಜೆಡಿಎಸ್‌ ಟಿಕೆಟ್‌ ಘೋಷಣೆಯಾದರು ಬದಲಾವಣೆ ಮಾತು ಕೇಳಿಬರುತ್ತಿದೆ.

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more