ಬಂಡಾಯದ ಬಿಸಿ,ಮೂರು ಪಕ್ಷಗಳಿಗೆ ತಲೆನೋವಾದ ಮೂಡಿಗೆರೆ ಕ್ಷೇತ್ರ

ಬಂಡಾಯದ ಬಿಸಿ,ಮೂರು ಪಕ್ಷಗಳಿಗೆ ತಲೆನೋವಾದ ಮೂಡಿಗೆರೆ ಕ್ಷೇತ್ರ

Published : Mar 21, 2023, 11:13 AM ISTUpdated : Mar 21, 2023, 11:17 AM IST

ಎಲೆಕ್ಷನ್‌ಗೂ ಮುನ್ನ ರಾಜಕೀಯ ಪಕ್ಷಗಳಿಗೆ ಬಂಡಾಯದ ಬಿಸಿ ತಲೆನೋವಾಗಿದ್ದು, ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಗಳಲ್ಲಿಆಂತರಿಕ ಕಲಹ ಜೋರಾಗಿದೆ. 

ಎಲೆಕ್ಷನ್‌ಗೂ ಮುನ್ನ ರಾಜಕೀಯ ಪಕ್ಷಗಳಿಗೆ ಬಂಡಾಯದ ಬಿಸಿ ತಲೆನೋವಾಗಿದ್ದು, ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಗಳಲ್ಲಿಆಂತರಿಕ ಕಲಹ ಜೋರಾಗಿದೆ. ಹಾಗೆ ಟಿಕೆಟ್‌ ಘೋಷಣೆಗೂ ಮೊದಲೇ ಬಂಡಾಯದ ಸಭೆಗಳು ನಡೆಸುತ್ತಿದ್ದು, ಅಭ್ಯರ್ಥಿಗಳ ವಿರುದ್ಧ ಬಂಡಾಯ ಬಾವುಟವನ್ನು ಮುಖಂಡರು ಹಾರಿಸಿದ್ದಾರೆ. ಇನ್ನು ಹಾಲಿ ಶಾಸಕ  ಕುಮಾರಸ್ವಾಮಿಗೆ ಬಿಜೆಪಿಯಲ್ಲೇ ವಿರೋಧವಿದೆ.  ಕಾಂಗ್ರೆಸ್‌ನಲ್ಲಿ ನಯನ  ಮೋಟಮ್ಮ ವಿರುದ್ಧ ಬಂಡಾಯ, ನಿಂಗಯ್ಯಗೆ ಜೆಡಿಎಸ್‌ ಟಿಕೆಟ್‌ ಘೋಷಣೆಯಾದರು ಬದಲಾವಣೆ ಮಾತು ಕೇಳಿಬರುತ್ತಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more