ರೌಡಿ ರಾಜಕಾರಣಿಗೆ ಜೈಲಲ್ಲೇ ನಿಂತ ಹಾರ್ಟ್‌, ವಿಷ ಹಾಕಿ ಕೊಲ್ಲಿಸಿದರಾ ಉತ್ತರ ಪ್ರದೇಶ ಪೊಲೀಸರು..?

ರೌಡಿ ರಾಜಕಾರಣಿಗೆ ಜೈಲಲ್ಲೇ ನಿಂತ ಹಾರ್ಟ್‌, ವಿಷ ಹಾಕಿ ಕೊಲ್ಲಿಸಿದರಾ ಉತ್ತರ ಪ್ರದೇಶ ಪೊಲೀಸರು..?

Published : Mar 30, 2024, 02:45 PM ISTUpdated : Mar 30, 2024, 02:46 PM IST

ಸ್ವಾತಂತ್ರ್ಯ ಹೋರಾಟಗಾರನ ಮೊಮ್ಮಗ ಡಾನ್ ಆದ ರೀತಿಯೇ ವಿಚಿತ್ರ. ಮುಖ್ತಾರ್‌ ಅನ್ಸಾರಿ ಹೆಸರು ಇಂದು ಮುಗಿದು ಹೋದ ಅಧ್ಯಾಯ. 63 ಕ್ರಿಮಿನಲ್ ಕೇಸ್.. ಅದರಲ್ಲಿ 15 ಮರ್ಡರ್ ಕೇಸ್. ಸತ್ತಿದ್ದು ಹೃದಯಾಘಾತದಿಂದಲೋ.. ವಿಷಪ್ರಾಶನದಿಂದಲೋ ಎನ್ನುವ ಅನುಮಾನ ಹುಟ್ಟಿಕೊಂಡಿದೆ.
 

ನವದೆಹಲಿ (ಮಾ.30):  ಒಬ್ಬ ಡಾನ್ ಸತ್ತರೆ, ರೌಡಿ ಸತ್ತರೆ ಅದು ನ್ಯಾಷನಲ್ ಸುದ್ದಿಯಾಗೋದ್ಯಾಕೆ ಅಂದ್ರೆ, ಆತನ ಹಿಂದಿನ ರಕ್ತಚರಿತ್ರೆ ಹಾಗಿರುತ್ತೆ. ಅಂತಹ ಒಬ್ಬ ಡಾನ್, ಉತ್ತರ ಪ್ರದೇಶದ ಜೈಲಿನಲ್ಲಿ ಹಾರ್ಟ್ ಅಟ್ಯಾಕ್ ಆಗಿ ಸತ್ತಿದ್ದಾನೆ. ಅವನನ್ನು ವಿಷ ಹಾಕಿ ಕೊಂದಿದ್ದಾರೆ ಅನ್ನೋದು ಅವರ ಫ್ಯಾಮಿಲಿಯವರ ಕಂಪ್ಲೇಂಟ್. 

ಹೌದು ಮುಖ್ತಾರ್‌ ಅನ್ಸಾರಿ ಹೃದಯಾಘಾತದಿಂದಲೇ ಸಾವು ಕಂಡಿದ್ದಾನೆ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ತಿಳಿಸಿದ್ದಾರೆ. ಇವನ ಮೇಲೆ ಇದ್ದಿದ್ದು ಬರೋಬ್ಬರಿ 63 ಕ್ರಿಮಿನಲ್‌ ಕೇಸ್‌. ಅದರಲ್ಲಿ 15 ಮರ್ಡರ್‌ ಕೇಸ್‌ಗಳು. ಸತ್ತಿದ್ದು ಹೃದಯಾಘಾತದಿಂದಲೋ.. ವಿಷಪ್ರಾಶನದಿಂದಲೋ ಎನ್ನುವ ಅನುಮಾನ ವ್ಯಕ್ತವಾಗಿದೆ.

ತಮ್ಮನನ್ನು ಸೋಲಿಸಿದ್ದಕ್ಕೆ ನಡುರಸ್ತೆಯಲ್ಲೇ ಬಿಜೆಪಿ ಶಾಸಕ ಕೃಷ್ಣಾನಂದ ರೈ ಹತ್ಯೆ ಮಾಡಿದ್ದ ಮುಖ್ತಾರ್‌ ಅನ್ಸಾರಿ!

5 ಬಾರಿ ಗೆದ್ದಿದ್ದ ಅನ್ಸಾರಿ, ಬಿಜೆಪಿ ಶಾಸಕನನ್ನು ರಸ್ತೆಯಲ್ಲೇ ಕೊಲ್ಲಿಸಿದ್ದ. ಅನ್ಸಾರಿ ಹೆಸರು ಕೇಳಿದ್ರೆ ಉ.ಪ್ರದೇಶ ಪೊಲೀಸರೇ ಒಂದು ಕಾಲದಲ್ಲಿ ನಡಗುತ್ತಿದ್ದರು. ಸಿನಿಮಾಗಳಂತೆಯೇ ನಡೆಯುತ್ತಿತ್ತು ಅನ್ಸಾರಿ ಗೂಂಡಾಗಿರಿ. ಆದರೆ, ಯೋಗಿ ಸಿಎಂ ಆದ ಮೇಲೆ ಇಡೀ ಉತ್ತರ ಪ್ರದೇಶದ ಚಹರೆಯೇ ಬದಲಾಗಿ ಹೋಗಿದೆ.

24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more