ರೌಡಿ ರಾಜಕಾರಣಿಗೆ ಜೈಲಲ್ಲೇ ನಿಂತ ಹಾರ್ಟ್‌, ವಿಷ ಹಾಕಿ ಕೊಲ್ಲಿಸಿದರಾ ಉತ್ತರ ಪ್ರದೇಶ ಪೊಲೀಸರು..?

ರೌಡಿ ರಾಜಕಾರಣಿಗೆ ಜೈಲಲ್ಲೇ ನಿಂತ ಹಾರ್ಟ್‌, ವಿಷ ಹಾಕಿ ಕೊಲ್ಲಿಸಿದರಾ ಉತ್ತರ ಪ್ರದೇಶ ಪೊಲೀಸರು..?

Published : Mar 30, 2024, 02:45 PM ISTUpdated : Mar 30, 2024, 02:46 PM IST

ಸ್ವಾತಂತ್ರ್ಯ ಹೋರಾಟಗಾರನ ಮೊಮ್ಮಗ ಡಾನ್ ಆದ ರೀತಿಯೇ ವಿಚಿತ್ರ. ಮುಖ್ತಾರ್‌ ಅನ್ಸಾರಿ ಹೆಸರು ಇಂದು ಮುಗಿದು ಹೋದ ಅಧ್ಯಾಯ. 63 ಕ್ರಿಮಿನಲ್ ಕೇಸ್.. ಅದರಲ್ಲಿ 15 ಮರ್ಡರ್ ಕೇಸ್. ಸತ್ತಿದ್ದು ಹೃದಯಾಘಾತದಿಂದಲೋ.. ವಿಷಪ್ರಾಶನದಿಂದಲೋ ಎನ್ನುವ ಅನುಮಾನ ಹುಟ್ಟಿಕೊಂಡಿದೆ.
 

ನವದೆಹಲಿ (ಮಾ.30):  ಒಬ್ಬ ಡಾನ್ ಸತ್ತರೆ, ರೌಡಿ ಸತ್ತರೆ ಅದು ನ್ಯಾಷನಲ್ ಸುದ್ದಿಯಾಗೋದ್ಯಾಕೆ ಅಂದ್ರೆ, ಆತನ ಹಿಂದಿನ ರಕ್ತಚರಿತ್ರೆ ಹಾಗಿರುತ್ತೆ. ಅಂತಹ ಒಬ್ಬ ಡಾನ್, ಉತ್ತರ ಪ್ರದೇಶದ ಜೈಲಿನಲ್ಲಿ ಹಾರ್ಟ್ ಅಟ್ಯಾಕ್ ಆಗಿ ಸತ್ತಿದ್ದಾನೆ. ಅವನನ್ನು ವಿಷ ಹಾಕಿ ಕೊಂದಿದ್ದಾರೆ ಅನ್ನೋದು ಅವರ ಫ್ಯಾಮಿಲಿಯವರ ಕಂಪ್ಲೇಂಟ್. 

ಹೌದು ಮುಖ್ತಾರ್‌ ಅನ್ಸಾರಿ ಹೃದಯಾಘಾತದಿಂದಲೇ ಸಾವು ಕಂಡಿದ್ದಾನೆ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ತಿಳಿಸಿದ್ದಾರೆ. ಇವನ ಮೇಲೆ ಇದ್ದಿದ್ದು ಬರೋಬ್ಬರಿ 63 ಕ್ರಿಮಿನಲ್‌ ಕೇಸ್‌. ಅದರಲ್ಲಿ 15 ಮರ್ಡರ್‌ ಕೇಸ್‌ಗಳು. ಸತ್ತಿದ್ದು ಹೃದಯಾಘಾತದಿಂದಲೋ.. ವಿಷಪ್ರಾಶನದಿಂದಲೋ ಎನ್ನುವ ಅನುಮಾನ ವ್ಯಕ್ತವಾಗಿದೆ.

ತಮ್ಮನನ್ನು ಸೋಲಿಸಿದ್ದಕ್ಕೆ ನಡುರಸ್ತೆಯಲ್ಲೇ ಬಿಜೆಪಿ ಶಾಸಕ ಕೃಷ್ಣಾನಂದ ರೈ ಹತ್ಯೆ ಮಾಡಿದ್ದ ಮುಖ್ತಾರ್‌ ಅನ್ಸಾರಿ!

5 ಬಾರಿ ಗೆದ್ದಿದ್ದ ಅನ್ಸಾರಿ, ಬಿಜೆಪಿ ಶಾಸಕನನ್ನು ರಸ್ತೆಯಲ್ಲೇ ಕೊಲ್ಲಿಸಿದ್ದ. ಅನ್ಸಾರಿ ಹೆಸರು ಕೇಳಿದ್ರೆ ಉ.ಪ್ರದೇಶ ಪೊಲೀಸರೇ ಒಂದು ಕಾಲದಲ್ಲಿ ನಡಗುತ್ತಿದ್ದರು. ಸಿನಿಮಾಗಳಂತೆಯೇ ನಡೆಯುತ್ತಿತ್ತು ಅನ್ಸಾರಿ ಗೂಂಡಾಗಿರಿ. ಆದರೆ, ಯೋಗಿ ಸಿಎಂ ಆದ ಮೇಲೆ ಇಡೀ ಉತ್ತರ ಪ್ರದೇಶದ ಚಹರೆಯೇ ಬದಲಾಗಿ ಹೋಗಿದೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more