ರೌಡಿ ರಾಜಕಾರಣಿಗೆ ಜೈಲಲ್ಲೇ ನಿಂತ ಹಾರ್ಟ್‌, ವಿಷ ಹಾಕಿ ಕೊಲ್ಲಿಸಿದರಾ ಉತ್ತರ ಪ್ರದೇಶ ಪೊಲೀಸರು..?

ರೌಡಿ ರಾಜಕಾರಣಿಗೆ ಜೈಲಲ್ಲೇ ನಿಂತ ಹಾರ್ಟ್‌, ವಿಷ ಹಾಕಿ ಕೊಲ್ಲಿಸಿದರಾ ಉತ್ತರ ಪ್ರದೇಶ ಪೊಲೀಸರು..?

Published : Mar 30, 2024, 02:45 PM ISTUpdated : Mar 30, 2024, 02:46 PM IST

ಸ್ವಾತಂತ್ರ್ಯ ಹೋರಾಟಗಾರನ ಮೊಮ್ಮಗ ಡಾನ್ ಆದ ರೀತಿಯೇ ವಿಚಿತ್ರ. ಮುಖ್ತಾರ್‌ ಅನ್ಸಾರಿ ಹೆಸರು ಇಂದು ಮುಗಿದು ಹೋದ ಅಧ್ಯಾಯ. 63 ಕ್ರಿಮಿನಲ್ ಕೇಸ್.. ಅದರಲ್ಲಿ 15 ಮರ್ಡರ್ ಕೇಸ್. ಸತ್ತಿದ್ದು ಹೃದಯಾಘಾತದಿಂದಲೋ.. ವಿಷಪ್ರಾಶನದಿಂದಲೋ ಎನ್ನುವ ಅನುಮಾನ ಹುಟ್ಟಿಕೊಂಡಿದೆ.
 

ನವದೆಹಲಿ (ಮಾ.30):  ಒಬ್ಬ ಡಾನ್ ಸತ್ತರೆ, ರೌಡಿ ಸತ್ತರೆ ಅದು ನ್ಯಾಷನಲ್ ಸುದ್ದಿಯಾಗೋದ್ಯಾಕೆ ಅಂದ್ರೆ, ಆತನ ಹಿಂದಿನ ರಕ್ತಚರಿತ್ರೆ ಹಾಗಿರುತ್ತೆ. ಅಂತಹ ಒಬ್ಬ ಡಾನ್, ಉತ್ತರ ಪ್ರದೇಶದ ಜೈಲಿನಲ್ಲಿ ಹಾರ್ಟ್ ಅಟ್ಯಾಕ್ ಆಗಿ ಸತ್ತಿದ್ದಾನೆ. ಅವನನ್ನು ವಿಷ ಹಾಕಿ ಕೊಂದಿದ್ದಾರೆ ಅನ್ನೋದು ಅವರ ಫ್ಯಾಮಿಲಿಯವರ ಕಂಪ್ಲೇಂಟ್. 

ಹೌದು ಮುಖ್ತಾರ್‌ ಅನ್ಸಾರಿ ಹೃದಯಾಘಾತದಿಂದಲೇ ಸಾವು ಕಂಡಿದ್ದಾನೆ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ತಿಳಿಸಿದ್ದಾರೆ. ಇವನ ಮೇಲೆ ಇದ್ದಿದ್ದು ಬರೋಬ್ಬರಿ 63 ಕ್ರಿಮಿನಲ್‌ ಕೇಸ್‌. ಅದರಲ್ಲಿ 15 ಮರ್ಡರ್‌ ಕೇಸ್‌ಗಳು. ಸತ್ತಿದ್ದು ಹೃದಯಾಘಾತದಿಂದಲೋ.. ವಿಷಪ್ರಾಶನದಿಂದಲೋ ಎನ್ನುವ ಅನುಮಾನ ವ್ಯಕ್ತವಾಗಿದೆ.

ತಮ್ಮನನ್ನು ಸೋಲಿಸಿದ್ದಕ್ಕೆ ನಡುರಸ್ತೆಯಲ್ಲೇ ಬಿಜೆಪಿ ಶಾಸಕ ಕೃಷ್ಣಾನಂದ ರೈ ಹತ್ಯೆ ಮಾಡಿದ್ದ ಮುಖ್ತಾರ್‌ ಅನ್ಸಾರಿ!

5 ಬಾರಿ ಗೆದ್ದಿದ್ದ ಅನ್ಸಾರಿ, ಬಿಜೆಪಿ ಶಾಸಕನನ್ನು ರಸ್ತೆಯಲ್ಲೇ ಕೊಲ್ಲಿಸಿದ್ದ. ಅನ್ಸಾರಿ ಹೆಸರು ಕೇಳಿದ್ರೆ ಉ.ಪ್ರದೇಶ ಪೊಲೀಸರೇ ಒಂದು ಕಾಲದಲ್ಲಿ ನಡಗುತ್ತಿದ್ದರು. ಸಿನಿಮಾಗಳಂತೆಯೇ ನಡೆಯುತ್ತಿತ್ತು ಅನ್ಸಾರಿ ಗೂಂಡಾಗಿರಿ. ಆದರೆ, ಯೋಗಿ ಸಿಎಂ ಆದ ಮೇಲೆ ಇಡೀ ಉತ್ತರ ಪ್ರದೇಶದ ಚಹರೆಯೇ ಬದಲಾಗಿ ಹೋಗಿದೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more