ರೌಡಿ ರಾಜಕಾರಣಿಗೆ ಜೈಲಲ್ಲೇ ನಿಂತ ಹಾರ್ಟ್‌, ವಿಷ ಹಾಕಿ ಕೊಲ್ಲಿಸಿದರಾ ಉತ್ತರ ಪ್ರದೇಶ ಪೊಲೀಸರು..?

ರೌಡಿ ರಾಜಕಾರಣಿಗೆ ಜೈಲಲ್ಲೇ ನಿಂತ ಹಾರ್ಟ್‌, ವಿಷ ಹಾಕಿ ಕೊಲ್ಲಿಸಿದರಾ ಉತ್ತರ ಪ್ರದೇಶ ಪೊಲೀಸರು..?

Published : Mar 30, 2024, 02:45 PM ISTUpdated : Mar 30, 2024, 02:46 PM IST

ಸ್ವಾತಂತ್ರ್ಯ ಹೋರಾಟಗಾರನ ಮೊಮ್ಮಗ ಡಾನ್ ಆದ ರೀತಿಯೇ ವಿಚಿತ್ರ. ಮುಖ್ತಾರ್‌ ಅನ್ಸಾರಿ ಹೆಸರು ಇಂದು ಮುಗಿದು ಹೋದ ಅಧ್ಯಾಯ. 63 ಕ್ರಿಮಿನಲ್ ಕೇಸ್.. ಅದರಲ್ಲಿ 15 ಮರ್ಡರ್ ಕೇಸ್. ಸತ್ತಿದ್ದು ಹೃದಯಾಘಾತದಿಂದಲೋ.. ವಿಷಪ್ರಾಶನದಿಂದಲೋ ಎನ್ನುವ ಅನುಮಾನ ಹುಟ್ಟಿಕೊಂಡಿದೆ.
 

ನವದೆಹಲಿ (ಮಾ.30):  ಒಬ್ಬ ಡಾನ್ ಸತ್ತರೆ, ರೌಡಿ ಸತ್ತರೆ ಅದು ನ್ಯಾಷನಲ್ ಸುದ್ದಿಯಾಗೋದ್ಯಾಕೆ ಅಂದ್ರೆ, ಆತನ ಹಿಂದಿನ ರಕ್ತಚರಿತ್ರೆ ಹಾಗಿರುತ್ತೆ. ಅಂತಹ ಒಬ್ಬ ಡಾನ್, ಉತ್ತರ ಪ್ರದೇಶದ ಜೈಲಿನಲ್ಲಿ ಹಾರ್ಟ್ ಅಟ್ಯಾಕ್ ಆಗಿ ಸತ್ತಿದ್ದಾನೆ. ಅವನನ್ನು ವಿಷ ಹಾಕಿ ಕೊಂದಿದ್ದಾರೆ ಅನ್ನೋದು ಅವರ ಫ್ಯಾಮಿಲಿಯವರ ಕಂಪ್ಲೇಂಟ್. 

ಹೌದು ಮುಖ್ತಾರ್‌ ಅನ್ಸಾರಿ ಹೃದಯಾಘಾತದಿಂದಲೇ ಸಾವು ಕಂಡಿದ್ದಾನೆ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ತಿಳಿಸಿದ್ದಾರೆ. ಇವನ ಮೇಲೆ ಇದ್ದಿದ್ದು ಬರೋಬ್ಬರಿ 63 ಕ್ರಿಮಿನಲ್‌ ಕೇಸ್‌. ಅದರಲ್ಲಿ 15 ಮರ್ಡರ್‌ ಕೇಸ್‌ಗಳು. ಸತ್ತಿದ್ದು ಹೃದಯಾಘಾತದಿಂದಲೋ.. ವಿಷಪ್ರಾಶನದಿಂದಲೋ ಎನ್ನುವ ಅನುಮಾನ ವ್ಯಕ್ತವಾಗಿದೆ.

ತಮ್ಮನನ್ನು ಸೋಲಿಸಿದ್ದಕ್ಕೆ ನಡುರಸ್ತೆಯಲ್ಲೇ ಬಿಜೆಪಿ ಶಾಸಕ ಕೃಷ್ಣಾನಂದ ರೈ ಹತ್ಯೆ ಮಾಡಿದ್ದ ಮುಖ್ತಾರ್‌ ಅನ್ಸಾರಿ!

5 ಬಾರಿ ಗೆದ್ದಿದ್ದ ಅನ್ಸಾರಿ, ಬಿಜೆಪಿ ಶಾಸಕನನ್ನು ರಸ್ತೆಯಲ್ಲೇ ಕೊಲ್ಲಿಸಿದ್ದ. ಅನ್ಸಾರಿ ಹೆಸರು ಕೇಳಿದ್ರೆ ಉ.ಪ್ರದೇಶ ಪೊಲೀಸರೇ ಒಂದು ಕಾಲದಲ್ಲಿ ನಡಗುತ್ತಿದ್ದರು. ಸಿನಿಮಾಗಳಂತೆಯೇ ನಡೆಯುತ್ತಿತ್ತು ಅನ್ಸಾರಿ ಗೂಂಡಾಗಿರಿ. ಆದರೆ, ಯೋಗಿ ಸಿಎಂ ಆದ ಮೇಲೆ ಇಡೀ ಉತ್ತರ ಪ್ರದೇಶದ ಚಹರೆಯೇ ಬದಲಾಗಿ ಹೋಗಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more