ರೌಡಿ ರಾಜಕಾರಣಿಗೆ ಜೈಲಲ್ಲೇ ನಿಂತ ಹಾರ್ಟ್‌, ವಿಷ ಹಾಕಿ ಕೊಲ್ಲಿಸಿದರಾ ಉತ್ತರ ಪ್ರದೇಶ ಪೊಲೀಸರು..?

ರೌಡಿ ರಾಜಕಾರಣಿಗೆ ಜೈಲಲ್ಲೇ ನಿಂತ ಹಾರ್ಟ್‌, ವಿಷ ಹಾಕಿ ಕೊಲ್ಲಿಸಿದರಾ ಉತ್ತರ ಪ್ರದೇಶ ಪೊಲೀಸರು..?

Published : Mar 30, 2024, 02:45 PM ISTUpdated : Mar 30, 2024, 02:46 PM IST

ಸ್ವಾತಂತ್ರ್ಯ ಹೋರಾಟಗಾರನ ಮೊಮ್ಮಗ ಡಾನ್ ಆದ ರೀತಿಯೇ ವಿಚಿತ್ರ. ಮುಖ್ತಾರ್‌ ಅನ್ಸಾರಿ ಹೆಸರು ಇಂದು ಮುಗಿದು ಹೋದ ಅಧ್ಯಾಯ. 63 ಕ್ರಿಮಿನಲ್ ಕೇಸ್.. ಅದರಲ್ಲಿ 15 ಮರ್ಡರ್ ಕೇಸ್. ಸತ್ತಿದ್ದು ಹೃದಯಾಘಾತದಿಂದಲೋ.. ವಿಷಪ್ರಾಶನದಿಂದಲೋ ಎನ್ನುವ ಅನುಮಾನ ಹುಟ್ಟಿಕೊಂಡಿದೆ.
 

ನವದೆಹಲಿ (ಮಾ.30):  ಒಬ್ಬ ಡಾನ್ ಸತ್ತರೆ, ರೌಡಿ ಸತ್ತರೆ ಅದು ನ್ಯಾಷನಲ್ ಸುದ್ದಿಯಾಗೋದ್ಯಾಕೆ ಅಂದ್ರೆ, ಆತನ ಹಿಂದಿನ ರಕ್ತಚರಿತ್ರೆ ಹಾಗಿರುತ್ತೆ. ಅಂತಹ ಒಬ್ಬ ಡಾನ್, ಉತ್ತರ ಪ್ರದೇಶದ ಜೈಲಿನಲ್ಲಿ ಹಾರ್ಟ್ ಅಟ್ಯಾಕ್ ಆಗಿ ಸತ್ತಿದ್ದಾನೆ. ಅವನನ್ನು ವಿಷ ಹಾಕಿ ಕೊಂದಿದ್ದಾರೆ ಅನ್ನೋದು ಅವರ ಫ್ಯಾಮಿಲಿಯವರ ಕಂಪ್ಲೇಂಟ್. 

ಹೌದು ಮುಖ್ತಾರ್‌ ಅನ್ಸಾರಿ ಹೃದಯಾಘಾತದಿಂದಲೇ ಸಾವು ಕಂಡಿದ್ದಾನೆ ಎಂದು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ತಿಳಿಸಿದ್ದಾರೆ. ಇವನ ಮೇಲೆ ಇದ್ದಿದ್ದು ಬರೋಬ್ಬರಿ 63 ಕ್ರಿಮಿನಲ್‌ ಕೇಸ್‌. ಅದರಲ್ಲಿ 15 ಮರ್ಡರ್‌ ಕೇಸ್‌ಗಳು. ಸತ್ತಿದ್ದು ಹೃದಯಾಘಾತದಿಂದಲೋ.. ವಿಷಪ್ರಾಶನದಿಂದಲೋ ಎನ್ನುವ ಅನುಮಾನ ವ್ಯಕ್ತವಾಗಿದೆ.

ತಮ್ಮನನ್ನು ಸೋಲಿಸಿದ್ದಕ್ಕೆ ನಡುರಸ್ತೆಯಲ್ಲೇ ಬಿಜೆಪಿ ಶಾಸಕ ಕೃಷ್ಣಾನಂದ ರೈ ಹತ್ಯೆ ಮಾಡಿದ್ದ ಮುಖ್ತಾರ್‌ ಅನ್ಸಾರಿ!

5 ಬಾರಿ ಗೆದ್ದಿದ್ದ ಅನ್ಸಾರಿ, ಬಿಜೆಪಿ ಶಾಸಕನನ್ನು ರಸ್ತೆಯಲ್ಲೇ ಕೊಲ್ಲಿಸಿದ್ದ. ಅನ್ಸಾರಿ ಹೆಸರು ಕೇಳಿದ್ರೆ ಉ.ಪ್ರದೇಶ ಪೊಲೀಸರೇ ಒಂದು ಕಾಲದಲ್ಲಿ ನಡಗುತ್ತಿದ್ದರು. ಸಿನಿಮಾಗಳಂತೆಯೇ ನಡೆಯುತ್ತಿತ್ತು ಅನ್ಸಾರಿ ಗೂಂಡಾಗಿರಿ. ಆದರೆ, ಯೋಗಿ ಸಿಎಂ ಆದ ಮೇಲೆ ಇಡೀ ಉತ್ತರ ಪ್ರದೇಶದ ಚಹರೆಯೇ ಬದಲಾಗಿ ಹೋಗಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more