ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ತೊಡೆ ತಟ್ಟಿ ನಿಂತ ಮುಖ್ಯಮಂತ್ರಿ ಚಂದ್ರು..!

Nov 25, 2020, 8:17 PM IST

ಬೆಂಗಳೂರು, (ನ.25): ಮರಾಠ ಪ್ರಾಧಿಕಾರ ವಿರೋಧಿ ಡಿಸೆಂಬರ್ 5ರಂದು ಕರ್ನಾಟಕ ಬಂದ್ ಕೊಟ್ಟಿದ್ದು, ಇದಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕನ್ನಡ ಪರ ಹೋರಾಟಗಾರರನ್ನು ರೋಲ್ ಕಾಲ್‌ಗಳು ಎಂದಿದ್ದರು.

ಯತ್ನಾಳ್‌ ಹೇಳಿಕೆಗೆ ಖಂಡನೆ: ಬಾಗಲಕೋಟೆ-ವಿಜಯಪುರದಲ್ಲಿ ಕರವೇ ಪ್ರತಿಭಟನೆ

ಇದೀಗ ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಚಂದ್ರು, ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ತೊಡೆ ತಟ್ಟಿದ್ದು, ಬಂದ್ ಮಾಡಿಯೇ ಮಾಡುತ್ತೇವೆ.ಅದ್ಯಾರು ತಡೀತಾರೋ ತಡೀಲಿ ಎಂದು ಚಾಲೆಂಜ್ ಮಾಡಿದ್ದಾರೆ.