ಸರ್ಕಾರ ನಡಿಸ್ತಾ ಇಲ್ಲ, ಮ್ಯಾನೇಜ್ ಮಾಡ್ತಿದ್ದೀವಿ ಅಷ್ಟೇ: ಮಾಧುಸ್ವಾಮಿ ರಾಜೀನಾಮೆಗೆ ಮುನಿರತ್ನ ಆಗ್ರಹ

ಸರ್ಕಾರ ನಡಿಸ್ತಾ ಇಲ್ಲ, ಮ್ಯಾನೇಜ್ ಮಾಡ್ತಿದ್ದೀವಿ ಅಷ್ಟೇ: ಮಾಧುಸ್ವಾಮಿ ರಾಜೀನಾಮೆಗೆ ಮುನಿರತ್ನ ಆಗ್ರಹ

Published : Aug 16, 2022, 04:07 PM IST

Minister Madhuswamy viral audio: ಸಚಿವ ಮಾಧುಸ್ವಾಮಿ ಹೇಳಿಕೆಗೆ ಸಚಿವ ಮುನಿರತ್ನ ಅಸಮಾಧಾನ ವ್ಯಕ್ತಪಡಿಸಿದ್ದಾರೆ

ಬೆಂಗಳೂರು (ಆ. 16): ಸರ್ಕಾರ ಆಡಳಿತ ನಡೆಸುತ್ತಿಲ್ಲ ಮ್ಯಾನೇಜ್‌ ಮಾಡುತ್ತಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿಕೆಗೆ ಸಚಿವ ಮುನಿರತ್ನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಕೂಡಲೇ ಮಾಧುಸ್ವಾಮಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ, ಮಾಧುಸ್ವಾಮಿ ಹಿರಿತನಕ್ಕೆ ಈ ರೀತಿ ಹೇಳಿಕೆ ಶೋಭೆ ತರೋದಿಲ್ಲ, ಸರ್ಕಾರದಲ್ಲಿ ಸಚಿವ ಮಾಧುಸ್ವಾಮಿ ಸಹ ಒಂದು ಭಾಗ, ಜವಾಬ್ದಾರಿಯುತ ಸ್ಥಾನದಲ್ಲಿದ್ದು ಈ ರೀತಿ ಮಾತನಾಡಬಾರದು"  ಎಂದು ಮುನಿರತ್ನ  ಹೇಳಿದ್ದಾರೆ. 

"ಸರ್ಕಾರದ ಪ್ರತಿ ಅಂಶದಲ್ಲೂ ಮಾಧುಸ್ವಾಮಿ ಭಾಗವಹಿಸುತ್ತಿದ್ದಾರೆ, ಇಂಥ ಹೇಳಿಕೆಗೂ ಮಾಧುಸ್ವಾಮಿ ಪಾಲುದಾರರಾಗಿರುತ್ತಾರೆ" ಎಂದು ಕೋಲಾರದಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ತಿರುಗೇಟು ನೀಡಿದ್ದಾರೆ. ಸಚಿವ ಮಾಧುಸ್ವಾಮಿಯವರು ಹಿರಿಯರು, ಕಾನೂನು ಸಚಿವರಾಗಿದ್ದು ಸರ್ಕಾರಕ್ಕೆ ಮುಜುಗರ ಉಂಟು ಮಾಡುವುದು ಸಮಂಜಸವಲ್ಲ ಎಂದು ಅವರು ಹೇಳಿದ್ದಾರೆ. 

ಸರ್ಕಾರ ನಡೆಯುತ್ತಿಲ್ಲ ಹೇಗೋ ಮ್ಯಾನೇಜ್ ಮಾಡ್ತಿದ್ದೀವಿ ಅಷ್ಟೇ: ಸಚಿವ ಮಾಧುಸ್ವಾಮಿ ಆಡಿಯೋ ವೈರಲ್

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more