ಬಿಜೆಪಿ ಸೇರಿಸಿರುವ ಕಾಂಗ್ರೆಸ್ ನಾಯಕರು ಮರಳಿ ಗೂಡಿಗೆ, ಆಪರೇಶನ್ ಹಸ್ತ ಕುರಿತು ಮುನಿರತ್ ಪ್ರತಿಕ್ರಿಯೆ!

ಬಿಜೆಪಿ ಸೇರಿಸಿರುವ ಕಾಂಗ್ರೆಸ್ ನಾಯಕರು ಮರಳಿ ಗೂಡಿಗೆ, ಆಪರೇಶನ್ ಹಸ್ತ ಕುರಿತು ಮುನಿರತ್ ಪ್ರತಿಕ್ರಿಯೆ!

Published : Aug 16, 2023, 05:29 PM IST

ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸೇರುವುದಿಲ್ಲ. ನಾನು ರಾಜಕೀಯಿಂದ ನಿವೃತ್ತಿಯಾಗುತ್ತೇನೆ ಹೊರತು ಕಾಂಗ್ರೆಸ್ ಸೇರುವುದಿಲ್ಲ ಎಂದು ಕಾಂಗ್ರೆಸ್ ಮೆಗಾ ಆಪರೇಶನ್ ಕುರಿತು ಶಾಸಕ ಮುನಿರತ್ನ ಪ್ರತಿಕ್ರಿಯೆ ನೀಡಿದ್ದಾರೆ.
 

ಲೋಕಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್ ಆಪರೇಶನ್ ಹಸ್ತ ಶುರುಮಾಡಿದೆ ಅನ್ನೋ ಮಾತಗಳು ಕೇಳಿಬಂದಿದೆ. ಕಳೆದ ಬಾರಿ ಕಾಂಗ್ರೆಸ್ ಸರ್ಕಾರ ಪತನಗೊಳಿಸಿ ಬಿಜೆಪಿ ಸೇರಿಕೊಂಡ ಶಾಸಕರ ಪೈಕಿ 6 ನಾಯಕರು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಅನ್ನೋ ಚರ್ಚೆ ಶುರುವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ರಾಜರಾಜೇಶ್ವರಿ ಶಾಸಕ, ಬಿಜೆಪಿ ನಾಯಕ ಮುನಿರತ್ನ, ನಾನು ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಹೊರತು ಕಾಂಗ್ರೆಸ್ ಸೇರಲ್ಲ ಎಂದಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more