ಮುನಿರತ್ನಗೆ ಬಿಗ್ ರಿಲೀಫ್; ಸಂಜೆ ಹೊರಬೀಳಲಿದೆ ಬಿಜೆಪಿ ಟಿಕೆಟ್ ಘೋಷಣೆ

ಮುನಿರತ್ನಗೆ ಬಿಗ್ ರಿಲೀಫ್; ಸಂಜೆ ಹೊರಬೀಳಲಿದೆ ಬಿಜೆಪಿ ಟಿಕೆಟ್ ಘೋಷಣೆ

Suvarna News   | Asianet News
Published : Oct 13, 2020, 03:05 PM IST

ಆರ್ ಆರ್ ನಗರ ಚುನಾವಣಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಸುಪ್ರೀಂ ತೀರ್ಪು ಮುನಿರತ್ನಗೆ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಹಾದಿಯನ್ನು ಇನ್ನಷ್ಟು ಸುಗಮೊಳಿಸಿದೆ. 

ಬೆಂಗಳೂರು (ಅ. 13): ಆರ್ ಆರ್ ನಗರ ಚುನಾವಣಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಸುಪ್ರೀಂ ತೀರ್ಪು ಮುನಿರತ್ನಗೆ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಹಾದಿಯನ್ನು ಇನ್ನಷ್ಟು ಸುಗಮೊಳಿಸಿದೆ. 

ಮುನಿರತ್ನಗೆ ಬಿಜೆಪಿ ಟಿಕೆಟ್ ಘೋಷಣೆಯೊಂದೇ ಬಾಕಿ ಉಳಿದಿದೆ. ಇಂದು ಸಂಜೆ ಟಿಕೆಟ್ ಫೈನಲ್ ಆಗಲಿದೆ. ಆರ್ ಆರ್ ನಗರ ಚುನಾವಣಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಬಾಕಿ ಇದ್ದಿದ್ದರಿಂದ ಟಿಕೆಟ್ ಹಂಚಿಕೆಯನ್ನು ಹೈಕಮಾಂಡ್ ವಿಳಂಬ ಮಾಡಿತ್ತು. ಈಗ ಮುನಿರತ್ನ ಹಾದಿ ಸುಗಮವಾಗಿದೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!