ಮುನಿರತ್ನಗೆ ಬಿಗ್ ರಿಲೀಫ್; ಸಂಜೆ ಹೊರಬೀಳಲಿದೆ ಬಿಜೆಪಿ ಟಿಕೆಟ್ ಘೋಷಣೆ

ಮುನಿರತ್ನಗೆ ಬಿಗ್ ರಿಲೀಫ್; ಸಂಜೆ ಹೊರಬೀಳಲಿದೆ ಬಿಜೆಪಿ ಟಿಕೆಟ್ ಘೋಷಣೆ

Suvarna News   | Asianet News
Published : Oct 13, 2020, 03:05 PM IST

ಆರ್ ಆರ್ ನಗರ ಚುನಾವಣಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಸುಪ್ರೀಂ ತೀರ್ಪು ಮುನಿರತ್ನಗೆ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಹಾದಿಯನ್ನು ಇನ್ನಷ್ಟು ಸುಗಮೊಳಿಸಿದೆ. 

ಬೆಂಗಳೂರು (ಅ. 13): ಆರ್ ಆರ್ ನಗರ ಚುನಾವಣಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಸುಪ್ರೀಂ ತೀರ್ಪು ಮುನಿರತ್ನಗೆ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಹಾದಿಯನ್ನು ಇನ್ನಷ್ಟು ಸುಗಮೊಳಿಸಿದೆ. 

ಮುನಿರತ್ನಗೆ ಬಿಜೆಪಿ ಟಿಕೆಟ್ ಘೋಷಣೆಯೊಂದೇ ಬಾಕಿ ಉಳಿದಿದೆ. ಇಂದು ಸಂಜೆ ಟಿಕೆಟ್ ಫೈನಲ್ ಆಗಲಿದೆ. ಆರ್ ಆರ್ ನಗರ ಚುನಾವಣಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಬಾಕಿ ಇದ್ದಿದ್ದರಿಂದ ಟಿಕೆಟ್ ಹಂಚಿಕೆಯನ್ನು ಹೈಕಮಾಂಡ್ ವಿಳಂಬ ಮಾಡಿತ್ತು. ಈಗ ಮುನಿರತ್ನ ಹಾದಿ ಸುಗಮವಾಗಿದೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ