ಮುನಿರತ್ನಗೆ ಬಿಗ್ ರಿಲೀಫ್; ಸಂಜೆ ಹೊರಬೀಳಲಿದೆ ಬಿಜೆಪಿ ಟಿಕೆಟ್ ಘೋಷಣೆ

ಮುನಿರತ್ನಗೆ ಬಿಗ್ ರಿಲೀಫ್; ಸಂಜೆ ಹೊರಬೀಳಲಿದೆ ಬಿಜೆಪಿ ಟಿಕೆಟ್ ಘೋಷಣೆ

Suvarna News   | Asianet News
Published : Oct 13, 2020, 03:05 PM IST

ಆರ್ ಆರ್ ನಗರ ಚುನಾವಣಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಸುಪ್ರೀಂ ತೀರ್ಪು ಮುನಿರತ್ನಗೆ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಹಾದಿಯನ್ನು ಇನ್ನಷ್ಟು ಸುಗಮೊಳಿಸಿದೆ. 

ಬೆಂಗಳೂರು (ಅ. 13): ಆರ್ ಆರ್ ನಗರ ಚುನಾವಣಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಸುಪ್ರೀಂ ತೀರ್ಪು ಮುನಿರತ್ನಗೆ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಹಾದಿಯನ್ನು ಇನ್ನಷ್ಟು ಸುಗಮೊಳಿಸಿದೆ. 

ಮುನಿರತ್ನಗೆ ಬಿಜೆಪಿ ಟಿಕೆಟ್ ಘೋಷಣೆಯೊಂದೇ ಬಾಕಿ ಉಳಿದಿದೆ. ಇಂದು ಸಂಜೆ ಟಿಕೆಟ್ ಫೈನಲ್ ಆಗಲಿದೆ. ಆರ್ ಆರ್ ನಗರ ಚುನಾವಣಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಬಾಕಿ ಇದ್ದಿದ್ದರಿಂದ ಟಿಕೆಟ್ ಹಂಚಿಕೆಯನ್ನು ಹೈಕಮಾಂಡ್ ವಿಳಂಬ ಮಾಡಿತ್ತು. ಈಗ ಮುನಿರತ್ನ ಹಾದಿ ಸುಗಮವಾಗಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!