ಉಪಚುನಾವಣೆಗೂ ಮುನ್ನವೇ ಮುನಿರತ್ನಗೆ ಬಿಗ್ ಆಫರ್ ಕೊಟ್ಟ ಸಿಎಂ ಬಿಎಸ್‌ವೈ..!

ಉಪಚುನಾವಣೆಗೂ ಮುನ್ನವೇ ಮುನಿರತ್ನಗೆ ಬಿಗ್ ಆಫರ್ ಕೊಟ್ಟ ಸಿಎಂ ಬಿಎಸ್‌ವೈ..!

Published : Oct 31, 2020, 02:52 PM ISTUpdated : Oct 31, 2020, 03:00 PM IST

ಪ್ರಚಾರದ ವೇಳೆ ಮತನಾಡಿದ ಬಿಎಸ್‌ವೈ, ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ತಮ್ಮ ಅಭ್ಯರ್ಥಿ ಮುನಿರತ್ನ ಅವರಿಗೆ ಭರ್ಜರಿ ಆಫರ್ ಘೋಷಣೆ ಮಾಡಿದರು. 

ಬೆಂಗಳೂರು, (ಅ.31): ರಾಜರಾಜೇಶ್ವರಿ ವಿಧಾನಸಭಾ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮತ್ತೊಂದೆಡೆ ಆರ್.ಆರ್. ನಗರ ಬೈ ಎಲೆಕ್ಷನ್ ಅಖಾಡಕ್ಕೆ ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಇಳಿದಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ

ಸಂಪುಟ ವಿಸ್ತರಣೆ ಸುಳಿವು ಕೊಟ್ಟ ಸಿಎಂ, ಯಾರಿಗೆ ಕೊಕ್, ಯಾರಿಗೆ ಮಣೆ? 

ಪ್ರಚಾರದ ವೇಳೆ ಮತನಾಡಿದ ಬಿಎಸ್‌ವೈ, ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ತಮ್ಮ ಅಭ್ಯರ್ಥಿ ಮುನಿರತ್ನ ಅವರಿಗೆ ಭರ್ಜರಿ ಆಫರ್ ಘೋಷಣೆ ಮಾಡಿದರು. 

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ