ಬಂಡಾಯಕ್ಕೆ ಡೋಂಟ್ ಕೇರ್, ಕೊರೋನಾ ಕಾಯಕವೊಂದೇ ಗುರಿ, ವಿರೋಧಿಗಳಿಗೆ ಬಿಎಸ್‌ವೈ ಟಕ್ಕರ್

ಬಂಡಾಯಕ್ಕೆ ಡೋಂಟ್ ಕೇರ್, ಕೊರೋನಾ ಕಾಯಕವೊಂದೇ ಗುರಿ, ವಿರೋಧಿಗಳಿಗೆ ಬಿಎಸ್‌ವೈ ಟಕ್ಕರ್

Published : May 30, 2021, 05:35 PM ISTUpdated : May 30, 2021, 06:24 PM IST

ರಾಜ್ಯ ರಾಜಕೀಯದಲ್ಲಿ ಆಗಾಗ ನಾಯಕತ್ವ ಬದಲಾವಣೆ ವಿಚಾರ ಕೇಳಿ ಬರುತ್ತದೆ. ಸಿಎಂ ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿಯುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. 

ಬೆಂಗಳೂರು (ಮೇ. 30): ರಾಜ್ಯ ರಾಜಕೀಯದಲ್ಲಿ ಆಗಾಗ ನಾಯಕತ್ವ ಬದಲಾವಣೆ ವಿಚಾರ ಕೇಳಿ ಬರುತ್ತದೆ.ಅಧಿಕಾರದಿಂದ ಕೆಳಗಿಳಿಯುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಯಾರೇ ಕೂಗಾಡಲಿ, ಊರೇ ಹೋರಾಡಲಿ, ಕೊರೊನಾ ವಿರುದ್ಧ ನನ್ನ ಯುದ್ಧ, ಜನರ ಪರ ಕಾಯಕವೇ ನನ್ನ ಮಂತ್ರ ಎಂದಿದ್ದಾರೆ ಬಿಎಸ್‌ವೈ. ಬಂಡಾಯಕ್ಕೆ ಡೋಂಟ್ ಕೇರ್, ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯ ಪರ್ಯಟನೆ ಮೂಲಕ ವಿರೋಧಿಗಳಿಗೆ ಉತ್ತರ ಕೊಡಲು ಮುಂದಾಗಿದ್ದಾರೆ. ಈ ಬಗ್ಗೆ ಒಂದು ಪಾಲಿಟಿಕ್ಸ್ ವರದಿ ಇಲ್ಲಿದೆ. 

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!