ಬಂಡಾಯಕ್ಕೆ ಡೋಂಟ್ ಕೇರ್, ಕೊರೋನಾ ಕಾಯಕವೊಂದೇ ಗುರಿ, ವಿರೋಧಿಗಳಿಗೆ ಬಿಎಸ್‌ವೈ ಟಕ್ಕರ್

ಬಂಡಾಯಕ್ಕೆ ಡೋಂಟ್ ಕೇರ್, ಕೊರೋನಾ ಕಾಯಕವೊಂದೇ ಗುರಿ, ವಿರೋಧಿಗಳಿಗೆ ಬಿಎಸ್‌ವೈ ಟಕ್ಕರ್

Published : May 30, 2021, 05:35 PM ISTUpdated : May 30, 2021, 06:24 PM IST

ರಾಜ್ಯ ರಾಜಕೀಯದಲ್ಲಿ ಆಗಾಗ ನಾಯಕತ್ವ ಬದಲಾವಣೆ ವಿಚಾರ ಕೇಳಿ ಬರುತ್ತದೆ. ಸಿಎಂ ಯಡಿಯೂರಪ್ಪ ಅಧಿಕಾರದಿಂದ ಕೆಳಗಿಳಿಯುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. 

ಬೆಂಗಳೂರು (ಮೇ. 30): ರಾಜ್ಯ ರಾಜಕೀಯದಲ್ಲಿ ಆಗಾಗ ನಾಯಕತ್ವ ಬದಲಾವಣೆ ವಿಚಾರ ಕೇಳಿ ಬರುತ್ತದೆ.ಅಧಿಕಾರದಿಂದ ಕೆಳಗಿಳಿಯುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಯಾರೇ ಕೂಗಾಡಲಿ, ಊರೇ ಹೋರಾಡಲಿ, ಕೊರೊನಾ ವಿರುದ್ಧ ನನ್ನ ಯುದ್ಧ, ಜನರ ಪರ ಕಾಯಕವೇ ನನ್ನ ಮಂತ್ರ ಎಂದಿದ್ದಾರೆ ಬಿಎಸ್‌ವೈ. ಬಂಡಾಯಕ್ಕೆ ಡೋಂಟ್ ಕೇರ್, ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯ ಪರ್ಯಟನೆ ಮೂಲಕ ವಿರೋಧಿಗಳಿಗೆ ಉತ್ತರ ಕೊಡಲು ಮುಂದಾಗಿದ್ದಾರೆ. ಈ ಬಗ್ಗೆ ಒಂದು ಪಾಲಿಟಿಕ್ಸ್ ವರದಿ ಇಲ್ಲಿದೆ. 

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!