ಬಿಜೆಪಿ-ಜೆಡಿಎಸ್ ಮೈತ್ರಿ.. ಅಡಕತ್ತರಿಯಲ್ಲಿ ಸಿಎಂ ಇಬ್ರಾಹಿಂ !

ಬಿಜೆಪಿ-ಜೆಡಿಎಸ್ ಮೈತ್ರಿ.. ಅಡಕತ್ತರಿಯಲ್ಲಿ ಸಿಎಂ ಇಬ್ರಾಹಿಂ !

Published : Sep 27, 2023, 12:24 PM IST

ಅಲ್ಪಸಂಖ್ಯಾತ ನಾಯಕರಿಂದ ರಾಜೀನಾಮೆ ನೀಡುವಂತೆ ಒತ್ತಡ
ಸದ್ಯ ಜೆಡಿಎಸ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವ ಇಬ್ರಾಹಿಂ
ಕಾವೇರಿ ಪ್ರತಿಭಟನೆಗೂ ಗೈರಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ

ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಅಡಕತ್ತರಿಯಲ್ಲಿ ಸಿಲುಕಿದ್ದಾರೆ. ಮುಂದೇನು ಎಂಬ ಚಿಂತೆಯಲ್ಲಿ ಜೆಡಿಎಸ್ (jds)ರಾಜ್ಯಾಧ್ಯಕ್ಷ ಇಬ್ರಾಹಿಂ ಇದ್ದಾರೆ. ಈಗಾಗಲೇ JDSಗೆ ಮುಸ್ಲಿಂ ಮುಖಂಡರಿಂದ(Muslim leaders) ಸರಣಿ ರಾಜೀನಾಮೆ ನೀಡಲಾಗಿದೆ. ಇನ್ನೂ ಕೆಲವು ಮುಸ್ಲಿಂ ಮುಖಂಡರು ಶೀಘ್ರದಲ್ಲೇ ನಿರ್ಧಾರ ಮಾಡುವ ಸಾಧ್ಯತೆ ಇದೆ. ಸಿ.ಎಂ ಇಬ್ರಾಹಿಂ ರಾಜೀನಾಮೆ ನೀಡುವಂತೆ ಮುಸ್ಲಿಮರು ಒತ್ತಾಯ ಸಹ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತ ನಾಯಕರಿಂದ ರಾಜೀನಾಮೆ ನೀಡುವಂತೆ ಒತ್ತಡ ಹೇರಲಾಗುತ್ತಿದ್ದು, ಸದ್ಯ ಜೆಡಿಎಸ್‌ನಿಂದ ಅಂತರ ಕಾಯ್ದುಕೊಳ್ಳುತ್ತಿರುವ ಇಬ್ರಾಹಿಂ. ಕಾವೇರಿ ಪ್ರತಿಭಟನೆಗೂ(Cauvery protest) ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಗೈರಾಗಿದ್ದರು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬರಬಹುದೆಂದು ನಿರೀಕ್ಷಿಸಿದ್ದ ಇಬ್ರಾಹಿಂ, ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರ್ಪಡೆಯಾಗಿದ್ದರು. ಅತಂತ್ರ ಫಲಿತಾಂಶವಾದ್ರೆ ಕಾಂಗ್ರೆಸ್(Congress) -ಜೆಡಿಎಸ್ ಮೈತ್ರಿ ನಿರೀಕ್ಷೆಯಲ್ಲಿ ಅವರು ಇದ್ದರು.

ಇದನ್ನೂ ವೀಕ್ಷಿಸಿ:  ಸಿದ್ದು ಸರ್ಕಾರದ ವಿರುದ್ಧ ಜೆಡಿಎಸ್-ಬಿಜೆಪಿ ಒಗ್ಗಟ್ಟಿನ ಜಪ: ಕಾವೇರಿ ಹೋರಾಟದಲ್ಲೂ ಒಗ್ಗಟ್ಟಾದ ಹೊಸ ದೋಸ್ತಿಗಳು

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more