ಬಿಜೆಪಿ-ಜೆಡಿಎಸ್ ಮೈತ್ರಿ.. ಅಡಕತ್ತರಿಯಲ್ಲಿ ಸಿಎಂ ಇಬ್ರಾಹಿಂ !

ಬಿಜೆಪಿ-ಜೆಡಿಎಸ್ ಮೈತ್ರಿ.. ಅಡಕತ್ತರಿಯಲ್ಲಿ ಸಿಎಂ ಇಬ್ರಾಹಿಂ !

Published : Sep 27, 2023, 12:24 PM IST

ಅಲ್ಪಸಂಖ್ಯಾತ ನಾಯಕರಿಂದ ರಾಜೀನಾಮೆ ನೀಡುವಂತೆ ಒತ್ತಡ
ಸದ್ಯ ಜೆಡಿಎಸ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವ ಇಬ್ರಾಹಿಂ
ಕಾವೇರಿ ಪ್ರತಿಭಟನೆಗೂ ಗೈರಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ

ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಅಡಕತ್ತರಿಯಲ್ಲಿ ಸಿಲುಕಿದ್ದಾರೆ. ಮುಂದೇನು ಎಂಬ ಚಿಂತೆಯಲ್ಲಿ ಜೆಡಿಎಸ್ (jds)ರಾಜ್ಯಾಧ್ಯಕ್ಷ ಇಬ್ರಾಹಿಂ ಇದ್ದಾರೆ. ಈಗಾಗಲೇ JDSಗೆ ಮುಸ್ಲಿಂ ಮುಖಂಡರಿಂದ(Muslim leaders) ಸರಣಿ ರಾಜೀನಾಮೆ ನೀಡಲಾಗಿದೆ. ಇನ್ನೂ ಕೆಲವು ಮುಸ್ಲಿಂ ಮುಖಂಡರು ಶೀಘ್ರದಲ್ಲೇ ನಿರ್ಧಾರ ಮಾಡುವ ಸಾಧ್ಯತೆ ಇದೆ. ಸಿ.ಎಂ ಇಬ್ರಾಹಿಂ ರಾಜೀನಾಮೆ ನೀಡುವಂತೆ ಮುಸ್ಲಿಮರು ಒತ್ತಾಯ ಸಹ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತ ನಾಯಕರಿಂದ ರಾಜೀನಾಮೆ ನೀಡುವಂತೆ ಒತ್ತಡ ಹೇರಲಾಗುತ್ತಿದ್ದು, ಸದ್ಯ ಜೆಡಿಎಸ್‌ನಿಂದ ಅಂತರ ಕಾಯ್ದುಕೊಳ್ಳುತ್ತಿರುವ ಇಬ್ರಾಹಿಂ. ಕಾವೇರಿ ಪ್ರತಿಭಟನೆಗೂ(Cauvery protest) ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಗೈರಾಗಿದ್ದರು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬರಬಹುದೆಂದು ನಿರೀಕ್ಷಿಸಿದ್ದ ಇಬ್ರಾಹಿಂ, ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರ್ಪಡೆಯಾಗಿದ್ದರು. ಅತಂತ್ರ ಫಲಿತಾಂಶವಾದ್ರೆ ಕಾಂಗ್ರೆಸ್(Congress) -ಜೆಡಿಎಸ್ ಮೈತ್ರಿ ನಿರೀಕ್ಷೆಯಲ್ಲಿ ಅವರು ಇದ್ದರು.

ಇದನ್ನೂ ವೀಕ್ಷಿಸಿ:  ಸಿದ್ದು ಸರ್ಕಾರದ ವಿರುದ್ಧ ಜೆಡಿಎಸ್-ಬಿಜೆಪಿ ಒಗ್ಗಟ್ಟಿನ ಜಪ: ಕಾವೇರಿ ಹೋರಾಟದಲ್ಲೂ ಒಗ್ಗಟ್ಟಾದ ಹೊಸ ದೋಸ್ತಿಗಳು

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more