ಬಿಜೆಪಿ-ಜೆಡಿಎಸ್ ಮೈತ್ರಿ.. ಅಡಕತ್ತರಿಯಲ್ಲಿ ಸಿಎಂ ಇಬ್ರಾಹಿಂ !

ಬಿಜೆಪಿ-ಜೆಡಿಎಸ್ ಮೈತ್ರಿ.. ಅಡಕತ್ತರಿಯಲ್ಲಿ ಸಿಎಂ ಇಬ್ರಾಹಿಂ !

Published : Sep 27, 2023, 12:24 PM IST

ಅಲ್ಪಸಂಖ್ಯಾತ ನಾಯಕರಿಂದ ರಾಜೀನಾಮೆ ನೀಡುವಂತೆ ಒತ್ತಡ
ಸದ್ಯ ಜೆಡಿಎಸ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವ ಇಬ್ರಾಹಿಂ
ಕಾವೇರಿ ಪ್ರತಿಭಟನೆಗೂ ಗೈರಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ

ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಅಡಕತ್ತರಿಯಲ್ಲಿ ಸಿಲುಕಿದ್ದಾರೆ. ಮುಂದೇನು ಎಂಬ ಚಿಂತೆಯಲ್ಲಿ ಜೆಡಿಎಸ್ (jds)ರಾಜ್ಯಾಧ್ಯಕ್ಷ ಇಬ್ರಾಹಿಂ ಇದ್ದಾರೆ. ಈಗಾಗಲೇ JDSಗೆ ಮುಸ್ಲಿಂ ಮುಖಂಡರಿಂದ(Muslim leaders) ಸರಣಿ ರಾಜೀನಾಮೆ ನೀಡಲಾಗಿದೆ. ಇನ್ನೂ ಕೆಲವು ಮುಸ್ಲಿಂ ಮುಖಂಡರು ಶೀಘ್ರದಲ್ಲೇ ನಿರ್ಧಾರ ಮಾಡುವ ಸಾಧ್ಯತೆ ಇದೆ. ಸಿ.ಎಂ ಇಬ್ರಾಹಿಂ ರಾಜೀನಾಮೆ ನೀಡುವಂತೆ ಮುಸ್ಲಿಮರು ಒತ್ತಾಯ ಸಹ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತ ನಾಯಕರಿಂದ ರಾಜೀನಾಮೆ ನೀಡುವಂತೆ ಒತ್ತಡ ಹೇರಲಾಗುತ್ತಿದ್ದು, ಸದ್ಯ ಜೆಡಿಎಸ್‌ನಿಂದ ಅಂತರ ಕಾಯ್ದುಕೊಳ್ಳುತ್ತಿರುವ ಇಬ್ರಾಹಿಂ. ಕಾವೇರಿ ಪ್ರತಿಭಟನೆಗೂ(Cauvery protest) ಜೆಡಿಎಸ್ ರಾಜ್ಯಾಧ್ಯಕ್ಷ ಇಬ್ರಾಹಿಂ ಗೈರಾಗಿದ್ದರು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬರಬಹುದೆಂದು ನಿರೀಕ್ಷಿಸಿದ್ದ ಇಬ್ರಾಹಿಂ, ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರ್ಪಡೆಯಾಗಿದ್ದರು. ಅತಂತ್ರ ಫಲಿತಾಂಶವಾದ್ರೆ ಕಾಂಗ್ರೆಸ್(Congress) -ಜೆಡಿಎಸ್ ಮೈತ್ರಿ ನಿರೀಕ್ಷೆಯಲ್ಲಿ ಅವರು ಇದ್ದರು.

ಇದನ್ನೂ ವೀಕ್ಷಿಸಿ:  ಸಿದ್ದು ಸರ್ಕಾರದ ವಿರುದ್ಧ ಜೆಡಿಎಸ್-ಬಿಜೆಪಿ ಒಗ್ಗಟ್ಟಿನ ಜಪ: ಕಾವೇರಿ ಹೋರಾಟದಲ್ಲೂ ಒಗ್ಗಟ್ಟಾದ ಹೊಸ ದೋಸ್ತಿಗಳು

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more