Ticket Demand by Muslims: ಕಾಂಗ್ರೆಸ್ ಟಿಕೆಟ್ ಲೆಕ್ಕಾಚಾರವನ್ನೇ ಬದಲಿಸುತ್ತಾ ಮುಸ್ಲಿಮರ ಈ ಡಿಮ್ಯಾಂಡ್..?

Ticket Demand by Muslims: ಕಾಂಗ್ರೆಸ್ ಟಿಕೆಟ್ ಲೆಕ್ಕಾಚಾರವನ್ನೇ ಬದಲಿಸುತ್ತಾ ಮುಸ್ಲಿಮರ ಈ ಡಿಮ್ಯಾಂಡ್..?

Published : Mar 05, 2024, 01:56 PM IST

3 ಕ್ಷೇತ್ರಗಳಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಲು ಡಿಮ್ಯಾಂಡ್
ಹಾವೇರಿ, ಬೀದರ್, ಬೆಂಗಳೂರ ಸೆಂಟ್ರಲ್ ಕ್ಷೇತ್ರಗಳಿಗೆ ಬೇಡಿಕೆ
2019ರಲ್ಲಿ ಒಂದು ಕಡೆ ಕಾಂಗ್ರೆಸ್ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್

ಲೋಕಸಭೆ  (Loksabha) ಟಿಕೆಟ್ ಹಂಚಿಕೆಗೆ ಕಾಂಗ್ರೆಸ್‌ನಲ್ಲಿ(Congress) ಜಾತಿ ಲೆಕ್ಕಾಚಾರ ಶುರುವಾಗಿದೆ. ತಮಗೂ ಅವಕಾಶ ನೀಡಿ ಎಂದು ಕಾಂಗ್ರೆಸ್‌ನಲ್ಲಿ ಮುಸ್ಲಿಮರು(Muslims) ಪಟ್ಟು ಹಿಡಿದಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್(Ticket) ನೀಡಲು ಒತ್ತಡ ಹಾಕಲಾಗುತ್ತಿದೆ. ಹೈಕಮಾಂಡ್ ನಾಯಕರಿಗೆ ಬೇಡಿಕೆ ಇಟ್ಟಿರುವ ಮುಸ್ಲಿಂ ನಾಯಕರು. ಬೆಂಗಳೂರು ಸೆಂಟ್ರಲ್ , ಬೀದರ್, ಹಾವೇರಿ ಟಿಕೆಟ್‌ಗೆ ಮುಸ್ಲಿಮ್‌ ನಾಯಕರು ಬೇಡಿಕೆ ಇಟ್ಟಿದ್ದಾರೆ. ಮುಸ್ಲಿಂ ಮತಗಳು ಹೆಚ್ಚುವರಿ ಕ್ಷೇತ್ರಗಳ ಟಿಕೆಟ್ ನೀಡುವಂತೆ ಡಿಮ್ಯಾಂಡ್ ಮಾಡಲಾಗಿದೆ. ಮುಸ್ಲಿಂ ನಾಯಕರ ಡಿಮ್ಯಾಂಡ್‌ನಿಂದ ಕಾಂಗ್ರೆಸ್‌ ಹೈಕಮಾಂಡ್‌ ಇಕ್ಕಟ್ಟಿಗೆ ಸಿಲುಕಿದೆ. ಅಲ್ಲದೇ ಮೈತ್ರಿ ಪಕ್ಷಗಳನ್ನು ಹಣಿಯಲು ಹೊರಟ ಕಾಂಗ್ರೆಸ್‌ಗೆ ಹೊಸ ಟೆನ್ಷನ್ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  JP Nadda: ಬೆಳಗಾವಿಯಲ್ಲಿ ಜೆ.ಪಿ.ನಡ್ಡಾ ರೌಂಡ್ಸ್ ..! ನಡ್ಡಾ ಭೇಟಿಯ ಹಿಂದಿನ ಗೇಮ್ ಪ್ಲ್ಯಾನ್ ಏನು..?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more