Ticket Demand by Muslims: ಕಾಂಗ್ರೆಸ್ ಟಿಕೆಟ್ ಲೆಕ್ಕಾಚಾರವನ್ನೇ ಬದಲಿಸುತ್ತಾ ಮುಸ್ಲಿಮರ ಈ ಡಿಮ್ಯಾಂಡ್..?

Ticket Demand by Muslims: ಕಾಂಗ್ರೆಸ್ ಟಿಕೆಟ್ ಲೆಕ್ಕಾಚಾರವನ್ನೇ ಬದಲಿಸುತ್ತಾ ಮುಸ್ಲಿಮರ ಈ ಡಿಮ್ಯಾಂಡ್..?

Published : Mar 05, 2024, 01:56 PM IST

3 ಕ್ಷೇತ್ರಗಳಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಲು ಡಿಮ್ಯಾಂಡ್
ಹಾವೇರಿ, ಬೀದರ್, ಬೆಂಗಳೂರ ಸೆಂಟ್ರಲ್ ಕ್ಷೇತ್ರಗಳಿಗೆ ಬೇಡಿಕೆ
2019ರಲ್ಲಿ ಒಂದು ಕಡೆ ಕಾಂಗ್ರೆಸ್ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್

ಲೋಕಸಭೆ  (Loksabha) ಟಿಕೆಟ್ ಹಂಚಿಕೆಗೆ ಕಾಂಗ್ರೆಸ್‌ನಲ್ಲಿ(Congress) ಜಾತಿ ಲೆಕ್ಕಾಚಾರ ಶುರುವಾಗಿದೆ. ತಮಗೂ ಅವಕಾಶ ನೀಡಿ ಎಂದು ಕಾಂಗ್ರೆಸ್‌ನಲ್ಲಿ ಮುಸ್ಲಿಮರು(Muslims) ಪಟ್ಟು ಹಿಡಿದಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್(Ticket) ನೀಡಲು ಒತ್ತಡ ಹಾಕಲಾಗುತ್ತಿದೆ. ಹೈಕಮಾಂಡ್ ನಾಯಕರಿಗೆ ಬೇಡಿಕೆ ಇಟ್ಟಿರುವ ಮುಸ್ಲಿಂ ನಾಯಕರು. ಬೆಂಗಳೂರು ಸೆಂಟ್ರಲ್ , ಬೀದರ್, ಹಾವೇರಿ ಟಿಕೆಟ್‌ಗೆ ಮುಸ್ಲಿಮ್‌ ನಾಯಕರು ಬೇಡಿಕೆ ಇಟ್ಟಿದ್ದಾರೆ. ಮುಸ್ಲಿಂ ಮತಗಳು ಹೆಚ್ಚುವರಿ ಕ್ಷೇತ್ರಗಳ ಟಿಕೆಟ್ ನೀಡುವಂತೆ ಡಿಮ್ಯಾಂಡ್ ಮಾಡಲಾಗಿದೆ. ಮುಸ್ಲಿಂ ನಾಯಕರ ಡಿಮ್ಯಾಂಡ್‌ನಿಂದ ಕಾಂಗ್ರೆಸ್‌ ಹೈಕಮಾಂಡ್‌ ಇಕ್ಕಟ್ಟಿಗೆ ಸಿಲುಕಿದೆ. ಅಲ್ಲದೇ ಮೈತ್ರಿ ಪಕ್ಷಗಳನ್ನು ಹಣಿಯಲು ಹೊರಟ ಕಾಂಗ್ರೆಸ್‌ಗೆ ಹೊಸ ಟೆನ್ಷನ್ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  JP Nadda: ಬೆಳಗಾವಿಯಲ್ಲಿ ಜೆ.ಪಿ.ನಡ್ಡಾ ರೌಂಡ್ಸ್ ..! ನಡ್ಡಾ ಭೇಟಿಯ ಹಿಂದಿನ ಗೇಮ್ ಪ್ಲ್ಯಾನ್ ಏನು..?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more