Ticket Demand by Muslims: ಕಾಂಗ್ರೆಸ್ ಟಿಕೆಟ್ ಲೆಕ್ಕಾಚಾರವನ್ನೇ ಬದಲಿಸುತ್ತಾ ಮುಸ್ಲಿಮರ ಈ ಡಿಮ್ಯಾಂಡ್..?

Ticket Demand by Muslims: ಕಾಂಗ್ರೆಸ್ ಟಿಕೆಟ್ ಲೆಕ್ಕಾಚಾರವನ್ನೇ ಬದಲಿಸುತ್ತಾ ಮುಸ್ಲಿಮರ ಈ ಡಿಮ್ಯಾಂಡ್..?

Published : Mar 05, 2024, 01:56 PM IST

3 ಕ್ಷೇತ್ರಗಳಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಲು ಡಿಮ್ಯಾಂಡ್
ಹಾವೇರಿ, ಬೀದರ್, ಬೆಂಗಳೂರ ಸೆಂಟ್ರಲ್ ಕ್ಷೇತ್ರಗಳಿಗೆ ಬೇಡಿಕೆ
2019ರಲ್ಲಿ ಒಂದು ಕಡೆ ಕಾಂಗ್ರೆಸ್ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್

ಲೋಕಸಭೆ  (Loksabha) ಟಿಕೆಟ್ ಹಂಚಿಕೆಗೆ ಕಾಂಗ್ರೆಸ್‌ನಲ್ಲಿ(Congress) ಜಾತಿ ಲೆಕ್ಕಾಚಾರ ಶುರುವಾಗಿದೆ. ತಮಗೂ ಅವಕಾಶ ನೀಡಿ ಎಂದು ಕಾಂಗ್ರೆಸ್‌ನಲ್ಲಿ ಮುಸ್ಲಿಮರು(Muslims) ಪಟ್ಟು ಹಿಡಿದಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್(Ticket) ನೀಡಲು ಒತ್ತಡ ಹಾಕಲಾಗುತ್ತಿದೆ. ಹೈಕಮಾಂಡ್ ನಾಯಕರಿಗೆ ಬೇಡಿಕೆ ಇಟ್ಟಿರುವ ಮುಸ್ಲಿಂ ನಾಯಕರು. ಬೆಂಗಳೂರು ಸೆಂಟ್ರಲ್ , ಬೀದರ್, ಹಾವೇರಿ ಟಿಕೆಟ್‌ಗೆ ಮುಸ್ಲಿಮ್‌ ನಾಯಕರು ಬೇಡಿಕೆ ಇಟ್ಟಿದ್ದಾರೆ. ಮುಸ್ಲಿಂ ಮತಗಳು ಹೆಚ್ಚುವರಿ ಕ್ಷೇತ್ರಗಳ ಟಿಕೆಟ್ ನೀಡುವಂತೆ ಡಿಮ್ಯಾಂಡ್ ಮಾಡಲಾಗಿದೆ. ಮುಸ್ಲಿಂ ನಾಯಕರ ಡಿಮ್ಯಾಂಡ್‌ನಿಂದ ಕಾಂಗ್ರೆಸ್‌ ಹೈಕಮಾಂಡ್‌ ಇಕ್ಕಟ್ಟಿಗೆ ಸಿಲುಕಿದೆ. ಅಲ್ಲದೇ ಮೈತ್ರಿ ಪಕ್ಷಗಳನ್ನು ಹಣಿಯಲು ಹೊರಟ ಕಾಂಗ್ರೆಸ್‌ಗೆ ಹೊಸ ಟೆನ್ಷನ್ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  JP Nadda: ಬೆಳಗಾವಿಯಲ್ಲಿ ಜೆ.ಪಿ.ನಡ್ಡಾ ರೌಂಡ್ಸ್ ..! ನಡ್ಡಾ ಭೇಟಿಯ ಹಿಂದಿನ ಗೇಮ್ ಪ್ಲ್ಯಾನ್ ಏನು..?

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more