Ticket Demand by Muslims: ಕಾಂಗ್ರೆಸ್ ಟಿಕೆಟ್ ಲೆಕ್ಕಾಚಾರವನ್ನೇ ಬದಲಿಸುತ್ತಾ ಮುಸ್ಲಿಮರ ಈ ಡಿಮ್ಯಾಂಡ್..?

Ticket Demand by Muslims: ಕಾಂಗ್ರೆಸ್ ಟಿಕೆಟ್ ಲೆಕ್ಕಾಚಾರವನ್ನೇ ಬದಲಿಸುತ್ತಾ ಮುಸ್ಲಿಮರ ಈ ಡಿಮ್ಯಾಂಡ್..?

Published : Mar 05, 2024, 01:56 PM IST

3 ಕ್ಷೇತ್ರಗಳಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಲು ಡಿಮ್ಯಾಂಡ್
ಹಾವೇರಿ, ಬೀದರ್, ಬೆಂಗಳೂರ ಸೆಂಟ್ರಲ್ ಕ್ಷೇತ್ರಗಳಿಗೆ ಬೇಡಿಕೆ
2019ರಲ್ಲಿ ಒಂದು ಕಡೆ ಕಾಂಗ್ರೆಸ್ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್

ಲೋಕಸಭೆ  (Loksabha) ಟಿಕೆಟ್ ಹಂಚಿಕೆಗೆ ಕಾಂಗ್ರೆಸ್‌ನಲ್ಲಿ(Congress) ಜಾತಿ ಲೆಕ್ಕಾಚಾರ ಶುರುವಾಗಿದೆ. ತಮಗೂ ಅವಕಾಶ ನೀಡಿ ಎಂದು ಕಾಂಗ್ರೆಸ್‌ನಲ್ಲಿ ಮುಸ್ಲಿಮರು(Muslims) ಪಟ್ಟು ಹಿಡಿದಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್(Ticket) ನೀಡಲು ಒತ್ತಡ ಹಾಕಲಾಗುತ್ತಿದೆ. ಹೈಕಮಾಂಡ್ ನಾಯಕರಿಗೆ ಬೇಡಿಕೆ ಇಟ್ಟಿರುವ ಮುಸ್ಲಿಂ ನಾಯಕರು. ಬೆಂಗಳೂರು ಸೆಂಟ್ರಲ್ , ಬೀದರ್, ಹಾವೇರಿ ಟಿಕೆಟ್‌ಗೆ ಮುಸ್ಲಿಮ್‌ ನಾಯಕರು ಬೇಡಿಕೆ ಇಟ್ಟಿದ್ದಾರೆ. ಮುಸ್ಲಿಂ ಮತಗಳು ಹೆಚ್ಚುವರಿ ಕ್ಷೇತ್ರಗಳ ಟಿಕೆಟ್ ನೀಡುವಂತೆ ಡಿಮ್ಯಾಂಡ್ ಮಾಡಲಾಗಿದೆ. ಮುಸ್ಲಿಂ ನಾಯಕರ ಡಿಮ್ಯಾಂಡ್‌ನಿಂದ ಕಾಂಗ್ರೆಸ್‌ ಹೈಕಮಾಂಡ್‌ ಇಕ್ಕಟ್ಟಿಗೆ ಸಿಲುಕಿದೆ. ಅಲ್ಲದೇ ಮೈತ್ರಿ ಪಕ್ಷಗಳನ್ನು ಹಣಿಯಲು ಹೊರಟ ಕಾಂಗ್ರೆಸ್‌ಗೆ ಹೊಸ ಟೆನ್ಷನ್ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  JP Nadda: ಬೆಳಗಾವಿಯಲ್ಲಿ ಜೆ.ಪಿ.ನಡ್ಡಾ ರೌಂಡ್ಸ್ ..! ನಡ್ಡಾ ಭೇಟಿಯ ಹಿಂದಿನ ಗೇಮ್ ಪ್ಲ್ಯಾನ್ ಏನು..?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more