Ticket Demand by Muslims: ಕಾಂಗ್ರೆಸ್ ಟಿಕೆಟ್ ಲೆಕ್ಕಾಚಾರವನ್ನೇ ಬದಲಿಸುತ್ತಾ ಮುಸ್ಲಿಮರ ಈ ಡಿಮ್ಯಾಂಡ್..?

Ticket Demand by Muslims: ಕಾಂಗ್ರೆಸ್ ಟಿಕೆಟ್ ಲೆಕ್ಕಾಚಾರವನ್ನೇ ಬದಲಿಸುತ್ತಾ ಮುಸ್ಲಿಮರ ಈ ಡಿಮ್ಯಾಂಡ್..?

Published : Mar 05, 2024, 01:56 PM IST

3 ಕ್ಷೇತ್ರಗಳಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಲು ಡಿಮ್ಯಾಂಡ್
ಹಾವೇರಿ, ಬೀದರ್, ಬೆಂಗಳೂರ ಸೆಂಟ್ರಲ್ ಕ್ಷೇತ್ರಗಳಿಗೆ ಬೇಡಿಕೆ
2019ರಲ್ಲಿ ಒಂದು ಕಡೆ ಕಾಂಗ್ರೆಸ್ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್

ಲೋಕಸಭೆ  (Loksabha) ಟಿಕೆಟ್ ಹಂಚಿಕೆಗೆ ಕಾಂಗ್ರೆಸ್‌ನಲ್ಲಿ(Congress) ಜಾತಿ ಲೆಕ್ಕಾಚಾರ ಶುರುವಾಗಿದೆ. ತಮಗೂ ಅವಕಾಶ ನೀಡಿ ಎಂದು ಕಾಂಗ್ರೆಸ್‌ನಲ್ಲಿ ಮುಸ್ಲಿಮರು(Muslims) ಪಟ್ಟು ಹಿಡಿದಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್(Ticket) ನೀಡಲು ಒತ್ತಡ ಹಾಕಲಾಗುತ್ತಿದೆ. ಹೈಕಮಾಂಡ್ ನಾಯಕರಿಗೆ ಬೇಡಿಕೆ ಇಟ್ಟಿರುವ ಮುಸ್ಲಿಂ ನಾಯಕರು. ಬೆಂಗಳೂರು ಸೆಂಟ್ರಲ್ , ಬೀದರ್, ಹಾವೇರಿ ಟಿಕೆಟ್‌ಗೆ ಮುಸ್ಲಿಮ್‌ ನಾಯಕರು ಬೇಡಿಕೆ ಇಟ್ಟಿದ್ದಾರೆ. ಮುಸ್ಲಿಂ ಮತಗಳು ಹೆಚ್ಚುವರಿ ಕ್ಷೇತ್ರಗಳ ಟಿಕೆಟ್ ನೀಡುವಂತೆ ಡಿಮ್ಯಾಂಡ್ ಮಾಡಲಾಗಿದೆ. ಮುಸ್ಲಿಂ ನಾಯಕರ ಡಿಮ್ಯಾಂಡ್‌ನಿಂದ ಕಾಂಗ್ರೆಸ್‌ ಹೈಕಮಾಂಡ್‌ ಇಕ್ಕಟ್ಟಿಗೆ ಸಿಲುಕಿದೆ. ಅಲ್ಲದೇ ಮೈತ್ರಿ ಪಕ್ಷಗಳನ್ನು ಹಣಿಯಲು ಹೊರಟ ಕಾಂಗ್ರೆಸ್‌ಗೆ ಹೊಸ ಟೆನ್ಷನ್ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  JP Nadda: ಬೆಳಗಾವಿಯಲ್ಲಿ ಜೆ.ಪಿ.ನಡ್ಡಾ ರೌಂಡ್ಸ್ ..! ನಡ್ಡಾ ಭೇಟಿಯ ಹಿಂದಿನ ಗೇಮ್ ಪ್ಲ್ಯಾನ್ ಏನು..?

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
Read more