LRC ಮತ್ತೆ ಭಾರತ ಆಳುವ ಕನಸು ಬಿಟ್ಟುಬಿಡಿ, RSS ಮುಖ್ಯಸ್ಥರ ಮಾತಿಗೆ ಮುಸ್ಲಿಮ್ ನಾಯಕರು ಕೆಂಡ!

LRC ಮತ್ತೆ ಭಾರತ ಆಳುವ ಕನಸು ಬಿಟ್ಟುಬಿಡಿ, RSS ಮುಖ್ಯಸ್ಥರ ಮಾತಿಗೆ ಮುಸ್ಲಿಮ್ ನಾಯಕರು ಕೆಂಡ!

Published : Jan 11, 2023, 09:29 PM IST

ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ಭಯವಿಲ್ಲ, ಮುಸ್ಲಿಮರಾಗಿ ಇರಬಹುದು, ಮತ್ತೆ ಘರ್ ವಾಪ್ಸಿ ಆಗಬಹುದು. ಆದರೆ ಮತ್ತೆ ಆಳಬಹುದು ಅನ್ನೋ ಕನಸು ಬಿಟ್ಟುಬಿಡಿ ಎಂದು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಈ ಹೇಳಿಕೆಗೆ ಮುಸ್ಲಿಮ್ ನಾಯಕರ ಅಭಿಪ್ರಾಯವೇನು? ಇಲ್ಲಿದೆ

ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆ ಬಾರಿ ಚರ್ಚೆಗೆ ಗ್ರಾಸವಾಗಿದೆ. ಆರ್‌ಎಸ್ಎಸ್ ಮುಖವಾಣಿಗೆ ನೀಡಿದ ಸಂದರ್ಶನದಲ್ಲಿ ಭಾಗವತ್, ಮುಸ್ಲಿಮರು ಮತ್ತೆ ಭಾರತವನ್ನು ಆಳುವ ಕನಸು ಬಿಟ್ಟುಬಿಡಿ. ನಾವೇ ಶ್ರೇಷ್ಠ ಅನ್ನೋ ಭಾವನೆ ಬಿಟ್ಟು ಭಾರತದಲ್ಲಿ ಬದುಕಲಿ ಎಂದಿದ್ದಾರೆ. ಹಿಂದೂ ಸಮಾಜ ಮತ್ತೊಂದು ಯುದ್ಧದ ನಡುವೆ ಇದೆ. ಆದರೆ ಈ ಬಾರಿ ಯುದ್ಧ ಒಳಗಿನ ಶತ್ರಗಳ ವಿರುದ್ಧ ಎಂದು ಮೋಹನ್ ಭಾಗವತ್ ಹೇಳಿದ್ದಾರೆ. ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ಭಯವಿಲ್ಲ. ಹಿಂದುಸ್ಥಾನ ಹಿಂದೂಸ್ಥಾನವಾಗಿಯೇ ಉಳಿಯಬೇಕು ಎಂದುಭಾಗವತ್ ಹೇಳಿದ್ದಾರೆ. ಮೋಹನ್ ಭಾಗವತ್ ಮಾತಿಗೆ ಮುಸ್ಲಿಮ್ ನಾಯಕರು ಕೆರಳಿ ಕೆಂಡವಾಗಿದ್ದಾರೆ. ಈ ಕುರಿತು ಏಷ್ಯಾನೆಟ್ ಸುವರ್ಣನ್ಯೂಸ್‌ ಚರ್ಚೆಯಲ್ಲಿ ಹಿಂದೂ ಹಾಗೂ ಮುಸ್ಲಿಮ್ ನಾಯಕರ ಅಭಿಪ್ರಾಯಗಳೇನು? ಇಲ್ಲಿದೆ ಸಂಪೂರ್ಣ ವಿವರ.
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more