LRC ಮತ್ತೆ ಭಾರತ ಆಳುವ ಕನಸು ಬಿಟ್ಟುಬಿಡಿ, RSS ಮುಖ್ಯಸ್ಥರ ಮಾತಿಗೆ ಮುಸ್ಲಿಮ್ ನಾಯಕರು ಕೆಂಡ!

LRC ಮತ್ತೆ ಭಾರತ ಆಳುವ ಕನಸು ಬಿಟ್ಟುಬಿಡಿ, RSS ಮುಖ್ಯಸ್ಥರ ಮಾತಿಗೆ ಮುಸ್ಲಿಮ್ ನಾಯಕರು ಕೆಂಡ!

Published : Jan 11, 2023, 09:29 PM IST

ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ಭಯವಿಲ್ಲ, ಮುಸ್ಲಿಮರಾಗಿ ಇರಬಹುದು, ಮತ್ತೆ ಘರ್ ವಾಪ್ಸಿ ಆಗಬಹುದು. ಆದರೆ ಮತ್ತೆ ಆಳಬಹುದು ಅನ್ನೋ ಕನಸು ಬಿಟ್ಟುಬಿಡಿ ಎಂದು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಈ ಹೇಳಿಕೆಗೆ ಮುಸ್ಲಿಮ್ ನಾಯಕರ ಅಭಿಪ್ರಾಯವೇನು? ಇಲ್ಲಿದೆ

ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆ ಬಾರಿ ಚರ್ಚೆಗೆ ಗ್ರಾಸವಾಗಿದೆ. ಆರ್‌ಎಸ್ಎಸ್ ಮುಖವಾಣಿಗೆ ನೀಡಿದ ಸಂದರ್ಶನದಲ್ಲಿ ಭಾಗವತ್, ಮುಸ್ಲಿಮರು ಮತ್ತೆ ಭಾರತವನ್ನು ಆಳುವ ಕನಸು ಬಿಟ್ಟುಬಿಡಿ. ನಾವೇ ಶ್ರೇಷ್ಠ ಅನ್ನೋ ಭಾವನೆ ಬಿಟ್ಟು ಭಾರತದಲ್ಲಿ ಬದುಕಲಿ ಎಂದಿದ್ದಾರೆ. ಹಿಂದೂ ಸಮಾಜ ಮತ್ತೊಂದು ಯುದ್ಧದ ನಡುವೆ ಇದೆ. ಆದರೆ ಈ ಬಾರಿ ಯುದ್ಧ ಒಳಗಿನ ಶತ್ರಗಳ ವಿರುದ್ಧ ಎಂದು ಮೋಹನ್ ಭಾಗವತ್ ಹೇಳಿದ್ದಾರೆ. ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ಭಯವಿಲ್ಲ. ಹಿಂದುಸ್ಥಾನ ಹಿಂದೂಸ್ಥಾನವಾಗಿಯೇ ಉಳಿಯಬೇಕು ಎಂದುಭಾಗವತ್ ಹೇಳಿದ್ದಾರೆ. ಮೋಹನ್ ಭಾಗವತ್ ಮಾತಿಗೆ ಮುಸ್ಲಿಮ್ ನಾಯಕರು ಕೆರಳಿ ಕೆಂಡವಾಗಿದ್ದಾರೆ. ಈ ಕುರಿತು ಏಷ್ಯಾನೆಟ್ ಸುವರ್ಣನ್ಯೂಸ್‌ ಚರ್ಚೆಯಲ್ಲಿ ಹಿಂದೂ ಹಾಗೂ ಮುಸ್ಲಿಮ್ ನಾಯಕರ ಅಭಿಪ್ರಾಯಗಳೇನು? ಇಲ್ಲಿದೆ ಸಂಪೂರ್ಣ ವಿವರ.
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more