LRC ಮತ್ತೆ ಭಾರತ ಆಳುವ ಕನಸು ಬಿಟ್ಟುಬಿಡಿ, RSS ಮುಖ್ಯಸ್ಥರ ಮಾತಿಗೆ ಮುಸ್ಲಿಮ್ ನಾಯಕರು ಕೆಂಡ!

LRC ಮತ್ತೆ ಭಾರತ ಆಳುವ ಕನಸು ಬಿಟ್ಟುಬಿಡಿ, RSS ಮುಖ್ಯಸ್ಥರ ಮಾತಿಗೆ ಮುಸ್ಲಿಮ್ ನಾಯಕರು ಕೆಂಡ!

Published : Jan 11, 2023, 09:29 PM IST

ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ಭಯವಿಲ್ಲ, ಮುಸ್ಲಿಮರಾಗಿ ಇರಬಹುದು, ಮತ್ತೆ ಘರ್ ವಾಪ್ಸಿ ಆಗಬಹುದು. ಆದರೆ ಮತ್ತೆ ಆಳಬಹುದು ಅನ್ನೋ ಕನಸು ಬಿಟ್ಟುಬಿಡಿ ಎಂದು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಈ ಹೇಳಿಕೆಗೆ ಮುಸ್ಲಿಮ್ ನಾಯಕರ ಅಭಿಪ್ರಾಯವೇನು? ಇಲ್ಲಿದೆ

ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆ ಬಾರಿ ಚರ್ಚೆಗೆ ಗ್ರಾಸವಾಗಿದೆ. ಆರ್‌ಎಸ್ಎಸ್ ಮುಖವಾಣಿಗೆ ನೀಡಿದ ಸಂದರ್ಶನದಲ್ಲಿ ಭಾಗವತ್, ಮುಸ್ಲಿಮರು ಮತ್ತೆ ಭಾರತವನ್ನು ಆಳುವ ಕನಸು ಬಿಟ್ಟುಬಿಡಿ. ನಾವೇ ಶ್ರೇಷ್ಠ ಅನ್ನೋ ಭಾವನೆ ಬಿಟ್ಟು ಭಾರತದಲ್ಲಿ ಬದುಕಲಿ ಎಂದಿದ್ದಾರೆ. ಹಿಂದೂ ಸಮಾಜ ಮತ್ತೊಂದು ಯುದ್ಧದ ನಡುವೆ ಇದೆ. ಆದರೆ ಈ ಬಾರಿ ಯುದ್ಧ ಒಳಗಿನ ಶತ್ರಗಳ ವಿರುದ್ಧ ಎಂದು ಮೋಹನ್ ಭಾಗವತ್ ಹೇಳಿದ್ದಾರೆ. ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ಭಯವಿಲ್ಲ. ಹಿಂದುಸ್ಥಾನ ಹಿಂದೂಸ್ಥಾನವಾಗಿಯೇ ಉಳಿಯಬೇಕು ಎಂದುಭಾಗವತ್ ಹೇಳಿದ್ದಾರೆ. ಮೋಹನ್ ಭಾಗವತ್ ಮಾತಿಗೆ ಮುಸ್ಲಿಮ್ ನಾಯಕರು ಕೆರಳಿ ಕೆಂಡವಾಗಿದ್ದಾರೆ. ಈ ಕುರಿತು ಏಷ್ಯಾನೆಟ್ ಸುವರ್ಣನ್ಯೂಸ್‌ ಚರ್ಚೆಯಲ್ಲಿ ಹಿಂದೂ ಹಾಗೂ ಮುಸ್ಲಿಮ್ ನಾಯಕರ ಅಭಿಪ್ರಾಯಗಳೇನು? ಇಲ್ಲಿದೆ ಸಂಪೂರ್ಣ ವಿವರ.
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more