LRC ಮತ್ತೆ ಭಾರತ ಆಳುವ ಕನಸು ಬಿಟ್ಟುಬಿಡಿ, RSS ಮುಖ್ಯಸ್ಥರ ಮಾತಿಗೆ ಮುಸ್ಲಿಮ್ ನಾಯಕರು ಕೆಂಡ!

LRC ಮತ್ತೆ ಭಾರತ ಆಳುವ ಕನಸು ಬಿಟ್ಟುಬಿಡಿ, RSS ಮುಖ್ಯಸ್ಥರ ಮಾತಿಗೆ ಮುಸ್ಲಿಮ್ ನಾಯಕರು ಕೆಂಡ!

Published : Jan 11, 2023, 09:29 PM IST

ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ಭಯವಿಲ್ಲ, ಮುಸ್ಲಿಮರಾಗಿ ಇರಬಹುದು, ಮತ್ತೆ ಘರ್ ವಾಪ್ಸಿ ಆಗಬಹುದು. ಆದರೆ ಮತ್ತೆ ಆಳಬಹುದು ಅನ್ನೋ ಕನಸು ಬಿಟ್ಟುಬಿಡಿ ಎಂದು ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ. ಈ ಹೇಳಿಕೆಗೆ ಮುಸ್ಲಿಮ್ ನಾಯಕರ ಅಭಿಪ್ರಾಯವೇನು? ಇಲ್ಲಿದೆ

ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆ ಬಾರಿ ಚರ್ಚೆಗೆ ಗ್ರಾಸವಾಗಿದೆ. ಆರ್‌ಎಸ್ಎಸ್ ಮುಖವಾಣಿಗೆ ನೀಡಿದ ಸಂದರ್ಶನದಲ್ಲಿ ಭಾಗವತ್, ಮುಸ್ಲಿಮರು ಮತ್ತೆ ಭಾರತವನ್ನು ಆಳುವ ಕನಸು ಬಿಟ್ಟುಬಿಡಿ. ನಾವೇ ಶ್ರೇಷ್ಠ ಅನ್ನೋ ಭಾವನೆ ಬಿಟ್ಟು ಭಾರತದಲ್ಲಿ ಬದುಕಲಿ ಎಂದಿದ್ದಾರೆ. ಹಿಂದೂ ಸಮಾಜ ಮತ್ತೊಂದು ಯುದ್ಧದ ನಡುವೆ ಇದೆ. ಆದರೆ ಈ ಬಾರಿ ಯುದ್ಧ ಒಳಗಿನ ಶತ್ರಗಳ ವಿರುದ್ಧ ಎಂದು ಮೋಹನ್ ಭಾಗವತ್ ಹೇಳಿದ್ದಾರೆ. ಭಾರತದಲ್ಲಿ ಮುಸ್ಲಿಮರಿಗೆ ಯಾವುದೇ ಭಯವಿಲ್ಲ. ಹಿಂದುಸ್ಥಾನ ಹಿಂದೂಸ್ಥಾನವಾಗಿಯೇ ಉಳಿಯಬೇಕು ಎಂದುಭಾಗವತ್ ಹೇಳಿದ್ದಾರೆ. ಮೋಹನ್ ಭಾಗವತ್ ಮಾತಿಗೆ ಮುಸ್ಲಿಮ್ ನಾಯಕರು ಕೆರಳಿ ಕೆಂಡವಾಗಿದ್ದಾರೆ. ಈ ಕುರಿತು ಏಷ್ಯಾನೆಟ್ ಸುವರ್ಣನ್ಯೂಸ್‌ ಚರ್ಚೆಯಲ್ಲಿ ಹಿಂದೂ ಹಾಗೂ ಮುಸ್ಲಿಮ್ ನಾಯಕರ ಅಭಿಪ್ರಾಯಗಳೇನು? ಇಲ್ಲಿದೆ ಸಂಪೂರ್ಣ ವಿವರ.
 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more