ಸ್ವಾಭಿಮಾನ, ಗೌರವದಿಂದ ಸಂಪುಟ ಸೇರಲ್ಲ: ಶೆಟ್ಟರ್‌

ಸ್ವಾಭಿಮಾನ, ಗೌರವದಿಂದ ಸಂಪುಟ ಸೇರಲ್ಲ: ಶೆಟ್ಟರ್‌

Suvarna News   | Asianet News
Published : Jul 29, 2021, 04:30 PM IST

* BSY ಸಿಎಂ ಆಗಿದ್ದಾಗ ನಾನು ಸಚಿವನಾಗಿದ್ದೆ, ಆಗ ಸಚಿವನಾಗಲು ಮುಜುಗರ ಇರಲಿಲ್ಲ
* ಈಗ ಯಾರೇ ಸಿಎಂ ಆಗಿದ್ರೂ ನಾನು ಸಂಪುಟ ಸೇರತಿರಲಿಲ್ಲ
* ನನ್ನ ನಿರ್ಧಾರವನ್ನ ಸಿಎಂ ಮತ್ತು ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ 

ಬೆಂಗಳೂರು(ಜು.29): ಸ್ವಾಭಿಮಾನ, ಗೌರವದ ಹಿನ್ನೆಲೆಯಲ್ಲಿ ಸಂಪುಟದಿಂದ ದೂರು ಉಳಿಯಲು ನಿರ್ಧರಿಸಿದ್ದೇನೆ ಅಂತ ಜಗದೀಶ್‌ ಶೆಟ್ಟರ್‌ ಸ್ಪಷ್ಟಪಡಿಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ನಾನು ಸಚಿವನಾಗಿದ್ದೆ, ಆಗ ಸಚಿವನಾಗಲು ಮುಜುಗರ ಇರಲಿಲ್ಲ, ಈಗ ಯಾರೇ ಸಿಎಂ ಆಗಿದ್ರೂ ನಾನು ಸಂಪುಟ ಸೇರತಿರಲಿಲ್ಲ. ನನ್ನ ನಿರ್ಧಾರವನ್ನ ಮುಖ್ಯಮಂತ್ರಿ ಮತ್ತು ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ ಅಂತ ಹೇಳಿದ್ದಾರೆ. 

ಸಂಪುಟದಿಂದ ದೂರ ಉಳಿಯಲು ಶೆಟ್ಟರ್‌ ನಿರ್ಧಾರ: ಸಿಎಂ ಬೊಮ್ಮಾಯಿ ಹೇಳಿದ್ದಿಷ್ಟು

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?