ಸ್ವಾಭಿಮಾನ, ಗೌರವದಿಂದ ಸಂಪುಟ ಸೇರಲ್ಲ: ಶೆಟ್ಟರ್‌

ಸ್ವಾಭಿಮಾನ, ಗೌರವದಿಂದ ಸಂಪುಟ ಸೇರಲ್ಲ: ಶೆಟ್ಟರ್‌

Suvarna News   | Asianet News
Published : Jul 29, 2021, 04:30 PM IST

* BSY ಸಿಎಂ ಆಗಿದ್ದಾಗ ನಾನು ಸಚಿವನಾಗಿದ್ದೆ, ಆಗ ಸಚಿವನಾಗಲು ಮುಜುಗರ ಇರಲಿಲ್ಲ
* ಈಗ ಯಾರೇ ಸಿಎಂ ಆಗಿದ್ರೂ ನಾನು ಸಂಪುಟ ಸೇರತಿರಲಿಲ್ಲ
* ನನ್ನ ನಿರ್ಧಾರವನ್ನ ಸಿಎಂ ಮತ್ತು ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ 

ಬೆಂಗಳೂರು(ಜು.29): ಸ್ವಾಭಿಮಾನ, ಗೌರವದ ಹಿನ್ನೆಲೆಯಲ್ಲಿ ಸಂಪುಟದಿಂದ ದೂರು ಉಳಿಯಲು ನಿರ್ಧರಿಸಿದ್ದೇನೆ ಅಂತ ಜಗದೀಶ್‌ ಶೆಟ್ಟರ್‌ ಸ್ಪಷ್ಟಪಡಿಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ನಾನು ಸಚಿವನಾಗಿದ್ದೆ, ಆಗ ಸಚಿವನಾಗಲು ಮುಜುಗರ ಇರಲಿಲ್ಲ, ಈಗ ಯಾರೇ ಸಿಎಂ ಆಗಿದ್ರೂ ನಾನು ಸಂಪುಟ ಸೇರತಿರಲಿಲ್ಲ. ನನ್ನ ನಿರ್ಧಾರವನ್ನ ಮುಖ್ಯಮಂತ್ರಿ ಮತ್ತು ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ ಅಂತ ಹೇಳಿದ್ದಾರೆ. 

ಸಂಪುಟದಿಂದ ದೂರ ಉಳಿಯಲು ಶೆಟ್ಟರ್‌ ನಿರ್ಧಾರ: ಸಿಎಂ ಬೊಮ್ಮಾಯಿ ಹೇಳಿದ್ದಿಷ್ಟು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!