ಸ್ವಾಭಿಮಾನ, ಗೌರವದಿಂದ ಸಂಪುಟ ಸೇರಲ್ಲ: ಶೆಟ್ಟರ್‌

ಸ್ವಾಭಿಮಾನ, ಗೌರವದಿಂದ ಸಂಪುಟ ಸೇರಲ್ಲ: ಶೆಟ್ಟರ್‌

Suvarna News   | Asianet News
Published : Jul 29, 2021, 04:30 PM IST

* BSY ಸಿಎಂ ಆಗಿದ್ದಾಗ ನಾನು ಸಚಿವನಾಗಿದ್ದೆ, ಆಗ ಸಚಿವನಾಗಲು ಮುಜುಗರ ಇರಲಿಲ್ಲ
* ಈಗ ಯಾರೇ ಸಿಎಂ ಆಗಿದ್ರೂ ನಾನು ಸಂಪುಟ ಸೇರತಿರಲಿಲ್ಲ
* ನನ್ನ ನಿರ್ಧಾರವನ್ನ ಸಿಎಂ ಮತ್ತು ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ 

ಬೆಂಗಳೂರು(ಜು.29): ಸ್ವಾಭಿಮಾನ, ಗೌರವದ ಹಿನ್ನೆಲೆಯಲ್ಲಿ ಸಂಪುಟದಿಂದ ದೂರು ಉಳಿಯಲು ನಿರ್ಧರಿಸಿದ್ದೇನೆ ಅಂತ ಜಗದೀಶ್‌ ಶೆಟ್ಟರ್‌ ಸ್ಪಷ್ಟಪಡಿಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ನಾನು ಸಚಿವನಾಗಿದ್ದೆ, ಆಗ ಸಚಿವನಾಗಲು ಮುಜುಗರ ಇರಲಿಲ್ಲ, ಈಗ ಯಾರೇ ಸಿಎಂ ಆಗಿದ್ರೂ ನಾನು ಸಂಪುಟ ಸೇರತಿರಲಿಲ್ಲ. ನನ್ನ ನಿರ್ಧಾರವನ್ನ ಮುಖ್ಯಮಂತ್ರಿ ಮತ್ತು ಪಕ್ಷದ ಮುಖಂಡರಿಗೆ ತಿಳಿಸಿದ್ದೇನೆ ಅಂತ ಹೇಳಿದ್ದಾರೆ. 

ಸಂಪುಟದಿಂದ ದೂರ ಉಳಿಯಲು ಶೆಟ್ಟರ್‌ ನಿರ್ಧಾರ: ಸಿಎಂ ಬೊಮ್ಮಾಯಿ ಹೇಳಿದ್ದಿಷ್ಟು

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!