ಕೊಲಂಬೋಗೆ ಹೋಗಿದ್ದು ನಿಜ, 6 ವರ್ಷಗಳ ಹಿಂದಿನ ಕಥೆ ಈಗ್ಯಾಕ್ರಿ?: ಎಚ್‌ಡಿಕೆ

ಕೊಲಂಬೋಗೆ ಹೋಗಿದ್ದು ನಿಜ, 6 ವರ್ಷಗಳ ಹಿಂದಿನ ಕಥೆ ಈಗ್ಯಾಕ್ರಿ?: ಎಚ್‌ಡಿಕೆ

Published : Sep 13, 2020, 01:49 PM IST

ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ, ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ಪ್ರಮುಖ ನಾಯಕರ ಜೊತೆ ಕೊಲಂಬೋಗೆ ಹೋಗಿದ್ದು ನಿಜ. ಹಾಗಂತ ಕದ್ದು ಮುಚ್ಚಿ ಹೋಗಿಲ್ಲ. 6 ವರ್ಷದ ಹಿಂದಿನ ಕಥೆ ಈಗ್ಯಾಕ್ರಿ' ಎಂದು ಎಚ್‌ಡಿ ಕುಮಾರಸ್ವಾಮಿ ಜಮೀರ್‌ ಅಹ್ಮದ್‌ಗೆ ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ಸೆ. 13): 'ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ, ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ಪ್ರಮುಖ ನಾಯಕರ ಜೊತೆ ಕೊಲಂಬೋಗೆ ಹೋಗಿದ್ದು ನಿಜ. ಹಾಗಂತ ಕದ್ದು ಮುಚ್ಚಿ ಹೋಗಿಲ್ಲ. 6 ವರ್ಷದ ಹಿಂದಿನ ಕಥೆ ಈಗ್ಯಾಕ್ರಿ' ಎಂದು ಎಚ್‌ಡಿ ಕುಮಾರಸ್ವಾಮಿ ಜಮೀರ್‌ ಅಹ್ಮದ್‌ಗೆ ತಿರುಗೇಟು ನೀಡಿದ್ದಾರೆ. 

ಗೋವಾ ಬೇರೆ ಕಡೆಗೆ ಹೋಲಿಸಿದರೆ ಶ್ರೀಲಂಕಾದಲ್ಲಿ ಖರ್ಚು ಕಡಿಮೆ. ಹಾಗಾಗಿ ಶಾಸಕರ ಜೊತೆ ಹೋಗಿದ್ದು ನಿಜ. ನಮ್ಮನ್ನು ಜಮೀರ್‌ ಯಾಕೆ ಕರೆದುಕೊಂಡು ಹೋಗಬೇಕು? ನಮಗೆ ಹೋಗೋಕೆ ಬರೋದಿಲ್ವಾ? ಡ್ರಗ್ಸ್ ಕೇಸ್‌ ದಾರಿ ತಪ್ಪಿಸಲು ನನ್ನ ಹೆಸರು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿಷಯ, ತನಿಖೆ ದಾರಿ ತಪ್ಪಬಾರದು' ಎಂದು ಎಚ್‌ಡಿಕೆ ತಿರುಗೇಟು ನೀಡಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?