ಕೊಲಂಬೋಗೆ ಹೋಗಿದ್ದು ನಿಜ, 6 ವರ್ಷಗಳ ಹಿಂದಿನ ಕಥೆ ಈಗ್ಯಾಕ್ರಿ?: ಎಚ್‌ಡಿಕೆ

ಕೊಲಂಬೋಗೆ ಹೋಗಿದ್ದು ನಿಜ, 6 ವರ್ಷಗಳ ಹಿಂದಿನ ಕಥೆ ಈಗ್ಯಾಕ್ರಿ?: ಎಚ್‌ಡಿಕೆ

Published : Sep 13, 2020, 01:49 PM IST

ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ, ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ಪ್ರಮುಖ ನಾಯಕರ ಜೊತೆ ಕೊಲಂಬೋಗೆ ಹೋಗಿದ್ದು ನಿಜ. ಹಾಗಂತ ಕದ್ದು ಮುಚ್ಚಿ ಹೋಗಿಲ್ಲ. 6 ವರ್ಷದ ಹಿಂದಿನ ಕಥೆ ಈಗ್ಯಾಕ್ರಿ' ಎಂದು ಎಚ್‌ಡಿ ಕುಮಾರಸ್ವಾಮಿ ಜಮೀರ್‌ ಅಹ್ಮದ್‌ಗೆ ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ಸೆ. 13): 'ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ, ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ಪ್ರಮುಖ ನಾಯಕರ ಜೊತೆ ಕೊಲಂಬೋಗೆ ಹೋಗಿದ್ದು ನಿಜ. ಹಾಗಂತ ಕದ್ದು ಮುಚ್ಚಿ ಹೋಗಿಲ್ಲ. 6 ವರ್ಷದ ಹಿಂದಿನ ಕಥೆ ಈಗ್ಯಾಕ್ರಿ' ಎಂದು ಎಚ್‌ಡಿ ಕುಮಾರಸ್ವಾಮಿ ಜಮೀರ್‌ ಅಹ್ಮದ್‌ಗೆ ತಿರುಗೇಟು ನೀಡಿದ್ದಾರೆ. 

ಗೋವಾ ಬೇರೆ ಕಡೆಗೆ ಹೋಲಿಸಿದರೆ ಶ್ರೀಲಂಕಾದಲ್ಲಿ ಖರ್ಚು ಕಡಿಮೆ. ಹಾಗಾಗಿ ಶಾಸಕರ ಜೊತೆ ಹೋಗಿದ್ದು ನಿಜ. ನಮ್ಮನ್ನು ಜಮೀರ್‌ ಯಾಕೆ ಕರೆದುಕೊಂಡು ಹೋಗಬೇಕು? ನಮಗೆ ಹೋಗೋಕೆ ಬರೋದಿಲ್ವಾ? ಡ್ರಗ್ಸ್ ಕೇಸ್‌ ದಾರಿ ತಪ್ಪಿಸಲು ನನ್ನ ಹೆಸರು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿಷಯ, ತನಿಖೆ ದಾರಿ ತಪ್ಪಬಾರದು' ಎಂದು ಎಚ್‌ಡಿಕೆ ತಿರುಗೇಟು ನೀಡಿದ್ದಾರೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!