ಕೊಲಂಬೋಗೆ ಹೋಗಿದ್ದು ನಿಜ, 6 ವರ್ಷಗಳ ಹಿಂದಿನ ಕಥೆ ಈಗ್ಯಾಕ್ರಿ?: ಎಚ್‌ಡಿಕೆ

ಕೊಲಂಬೋಗೆ ಹೋಗಿದ್ದು ನಿಜ, 6 ವರ್ಷಗಳ ಹಿಂದಿನ ಕಥೆ ಈಗ್ಯಾಕ್ರಿ?: ಎಚ್‌ಡಿಕೆ

Published : Sep 13, 2020, 01:49 PM IST

ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ, ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ಪ್ರಮುಖ ನಾಯಕರ ಜೊತೆ ಕೊಲಂಬೋಗೆ ಹೋಗಿದ್ದು ನಿಜ. ಹಾಗಂತ ಕದ್ದು ಮುಚ್ಚಿ ಹೋಗಿಲ್ಲ. 6 ವರ್ಷದ ಹಿಂದಿನ ಕಥೆ ಈಗ್ಯಾಕ್ರಿ' ಎಂದು ಎಚ್‌ಡಿ ಕುಮಾರಸ್ವಾಮಿ ಜಮೀರ್‌ ಅಹ್ಮದ್‌ಗೆ ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ಸೆ. 13): 'ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ, ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ಪ್ರಮುಖ ನಾಯಕರ ಜೊತೆ ಕೊಲಂಬೋಗೆ ಹೋಗಿದ್ದು ನಿಜ. ಹಾಗಂತ ಕದ್ದು ಮುಚ್ಚಿ ಹೋಗಿಲ್ಲ. 6 ವರ್ಷದ ಹಿಂದಿನ ಕಥೆ ಈಗ್ಯಾಕ್ರಿ' ಎಂದು ಎಚ್‌ಡಿ ಕುಮಾರಸ್ವಾಮಿ ಜಮೀರ್‌ ಅಹ್ಮದ್‌ಗೆ ತಿರುಗೇಟು ನೀಡಿದ್ದಾರೆ. 

ಗೋವಾ ಬೇರೆ ಕಡೆಗೆ ಹೋಲಿಸಿದರೆ ಶ್ರೀಲಂಕಾದಲ್ಲಿ ಖರ್ಚು ಕಡಿಮೆ. ಹಾಗಾಗಿ ಶಾಸಕರ ಜೊತೆ ಹೋಗಿದ್ದು ನಿಜ. ನಮ್ಮನ್ನು ಜಮೀರ್‌ ಯಾಕೆ ಕರೆದುಕೊಂಡು ಹೋಗಬೇಕು? ನಮಗೆ ಹೋಗೋಕೆ ಬರೋದಿಲ್ವಾ? ಡ್ರಗ್ಸ್ ಕೇಸ್‌ ದಾರಿ ತಪ್ಪಿಸಲು ನನ್ನ ಹೆಸರು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿಷಯ, ತನಿಖೆ ದಾರಿ ತಪ್ಪಬಾರದು' ಎಂದು ಎಚ್‌ಡಿಕೆ ತಿರುಗೇಟು ನೀಡಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್