ಕೊಲಂಬೋಗೆ ಹೋಗಿದ್ದು ನಿಜ, 6 ವರ್ಷಗಳ ಹಿಂದಿನ ಕಥೆ ಈಗ್ಯಾಕ್ರಿ?: ಎಚ್‌ಡಿಕೆ

ಕೊಲಂಬೋಗೆ ಹೋಗಿದ್ದು ನಿಜ, 6 ವರ್ಷಗಳ ಹಿಂದಿನ ಕಥೆ ಈಗ್ಯಾಕ್ರಿ?: ಎಚ್‌ಡಿಕೆ

Published : Sep 13, 2020, 01:49 PM IST

ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ, ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ಪ್ರಮುಖ ನಾಯಕರ ಜೊತೆ ಕೊಲಂಬೋಗೆ ಹೋಗಿದ್ದು ನಿಜ. ಹಾಗಂತ ಕದ್ದು ಮುಚ್ಚಿ ಹೋಗಿಲ್ಲ. 6 ವರ್ಷದ ಹಿಂದಿನ ಕಥೆ ಈಗ್ಯಾಕ್ರಿ' ಎಂದು ಎಚ್‌ಡಿ ಕುಮಾರಸ್ವಾಮಿ ಜಮೀರ್‌ ಅಹ್ಮದ್‌ಗೆ ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ಸೆ. 13): 'ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ, ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ಪ್ರಮುಖ ನಾಯಕರ ಜೊತೆ ಕೊಲಂಬೋಗೆ ಹೋಗಿದ್ದು ನಿಜ. ಹಾಗಂತ ಕದ್ದು ಮುಚ್ಚಿ ಹೋಗಿಲ್ಲ. 6 ವರ್ಷದ ಹಿಂದಿನ ಕಥೆ ಈಗ್ಯಾಕ್ರಿ' ಎಂದು ಎಚ್‌ಡಿ ಕುಮಾರಸ್ವಾಮಿ ಜಮೀರ್‌ ಅಹ್ಮದ್‌ಗೆ ತಿರುಗೇಟು ನೀಡಿದ್ದಾರೆ. 

ಗೋವಾ ಬೇರೆ ಕಡೆಗೆ ಹೋಲಿಸಿದರೆ ಶ್ರೀಲಂಕಾದಲ್ಲಿ ಖರ್ಚು ಕಡಿಮೆ. ಹಾಗಾಗಿ ಶಾಸಕರ ಜೊತೆ ಹೋಗಿದ್ದು ನಿಜ. ನಮ್ಮನ್ನು ಜಮೀರ್‌ ಯಾಕೆ ಕರೆದುಕೊಂಡು ಹೋಗಬೇಕು? ನಮಗೆ ಹೋಗೋಕೆ ಬರೋದಿಲ್ವಾ? ಡ್ರಗ್ಸ್ ಕೇಸ್‌ ದಾರಿ ತಪ್ಪಿಸಲು ನನ್ನ ಹೆಸರು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿಷಯ, ತನಿಖೆ ದಾರಿ ತಪ್ಪಬಾರದು' ಎಂದು ಎಚ್‌ಡಿಕೆ ತಿರುಗೇಟು ನೀಡಿದ್ದಾರೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!