ಕೊಲಂಬೋಗೆ ಹೋಗಿದ್ದು ನಿಜ, 6 ವರ್ಷಗಳ ಹಿಂದಿನ ಕಥೆ ಈಗ್ಯಾಕ್ರಿ?: ಎಚ್‌ಡಿಕೆ

ಕೊಲಂಬೋಗೆ ಹೋಗಿದ್ದು ನಿಜ, 6 ವರ್ಷಗಳ ಹಿಂದಿನ ಕಥೆ ಈಗ್ಯಾಕ್ರಿ?: ಎಚ್‌ಡಿಕೆ

Published : Sep 13, 2020, 01:49 PM IST

ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ, ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ಪ್ರಮುಖ ನಾಯಕರ ಜೊತೆ ಕೊಲಂಬೋಗೆ ಹೋಗಿದ್ದು ನಿಜ. ಹಾಗಂತ ಕದ್ದು ಮುಚ್ಚಿ ಹೋಗಿಲ್ಲ. 6 ವರ್ಷದ ಹಿಂದಿನ ಕಥೆ ಈಗ್ಯಾಕ್ರಿ' ಎಂದು ಎಚ್‌ಡಿ ಕುಮಾರಸ್ವಾಮಿ ಜಮೀರ್‌ ಅಹ್ಮದ್‌ಗೆ ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ಸೆ. 13): 'ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ, ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ಪ್ರಮುಖ ನಾಯಕರ ಜೊತೆ ಕೊಲಂಬೋಗೆ ಹೋಗಿದ್ದು ನಿಜ. ಹಾಗಂತ ಕದ್ದು ಮುಚ್ಚಿ ಹೋಗಿಲ್ಲ. 6 ವರ್ಷದ ಹಿಂದಿನ ಕಥೆ ಈಗ್ಯಾಕ್ರಿ' ಎಂದು ಎಚ್‌ಡಿ ಕುಮಾರಸ್ವಾಮಿ ಜಮೀರ್‌ ಅಹ್ಮದ್‌ಗೆ ತಿರುಗೇಟು ನೀಡಿದ್ದಾರೆ. 

ಗೋವಾ ಬೇರೆ ಕಡೆಗೆ ಹೋಲಿಸಿದರೆ ಶ್ರೀಲಂಕಾದಲ್ಲಿ ಖರ್ಚು ಕಡಿಮೆ. ಹಾಗಾಗಿ ಶಾಸಕರ ಜೊತೆ ಹೋಗಿದ್ದು ನಿಜ. ನಮ್ಮನ್ನು ಜಮೀರ್‌ ಯಾಕೆ ಕರೆದುಕೊಂಡು ಹೋಗಬೇಕು? ನಮಗೆ ಹೋಗೋಕೆ ಬರೋದಿಲ್ವಾ? ಡ್ರಗ್ಸ್ ಕೇಸ್‌ ದಾರಿ ತಪ್ಪಿಸಲು ನನ್ನ ಹೆಸರು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿಷಯ, ತನಿಖೆ ದಾರಿ ತಪ್ಪಬಾರದು' ಎಂದು ಎಚ್‌ಡಿಕೆ ತಿರುಗೇಟು ನೀಡಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!