ಕೊಲಂಬೋಗೆ ಹೋಗಿದ್ದು ನಿಜ, 6 ವರ್ಷಗಳ ಹಿಂದಿನ ಕಥೆ ಈಗ್ಯಾಕ್ರಿ?: ಎಚ್‌ಡಿಕೆ

ಕೊಲಂಬೋಗೆ ಹೋಗಿದ್ದು ನಿಜ, 6 ವರ್ಷಗಳ ಹಿಂದಿನ ಕಥೆ ಈಗ್ಯಾಕ್ರಿ?: ಎಚ್‌ಡಿಕೆ

Published : Sep 13, 2020, 01:49 PM IST

ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ, ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ಪ್ರಮುಖ ನಾಯಕರ ಜೊತೆ ಕೊಲಂಬೋಗೆ ಹೋಗಿದ್ದು ನಿಜ. ಹಾಗಂತ ಕದ್ದು ಮುಚ್ಚಿ ಹೋಗಿಲ್ಲ. 6 ವರ್ಷದ ಹಿಂದಿನ ಕಥೆ ಈಗ್ಯಾಕ್ರಿ' ಎಂದು ಎಚ್‌ಡಿ ಕುಮಾರಸ್ವಾಮಿ ಜಮೀರ್‌ ಅಹ್ಮದ್‌ಗೆ ತಿರುಗೇಟು ನೀಡಿದ್ದಾರೆ. 

ಬೆಂಗಳೂರು (ಸೆ. 13): 'ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ, ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ಪ್ರಮುಖ ನಾಯಕರ ಜೊತೆ ಕೊಲಂಬೋಗೆ ಹೋಗಿದ್ದು ನಿಜ. ಹಾಗಂತ ಕದ್ದು ಮುಚ್ಚಿ ಹೋಗಿಲ್ಲ. 6 ವರ್ಷದ ಹಿಂದಿನ ಕಥೆ ಈಗ್ಯಾಕ್ರಿ' ಎಂದು ಎಚ್‌ಡಿ ಕುಮಾರಸ್ವಾಮಿ ಜಮೀರ್‌ ಅಹ್ಮದ್‌ಗೆ ತಿರುಗೇಟು ನೀಡಿದ್ದಾರೆ. 

ಗೋವಾ ಬೇರೆ ಕಡೆಗೆ ಹೋಲಿಸಿದರೆ ಶ್ರೀಲಂಕಾದಲ್ಲಿ ಖರ್ಚು ಕಡಿಮೆ. ಹಾಗಾಗಿ ಶಾಸಕರ ಜೊತೆ ಹೋಗಿದ್ದು ನಿಜ. ನಮ್ಮನ್ನು ಜಮೀರ್‌ ಯಾಕೆ ಕರೆದುಕೊಂಡು ಹೋಗಬೇಕು? ನಮಗೆ ಹೋಗೋಕೆ ಬರೋದಿಲ್ವಾ? ಡ್ರಗ್ಸ್ ಕೇಸ್‌ ದಾರಿ ತಪ್ಪಿಸಲು ನನ್ನ ಹೆಸರು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿಷಯ, ತನಿಖೆ ದಾರಿ ತಪ್ಪಬಾರದು' ಎಂದು ಎಚ್‌ಡಿಕೆ ತಿರುಗೇಟು ನೀಡಿದ್ದಾರೆ. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?