ಅಫಜಲಪುರ 'ಕೈ' ಟಿಕೆಟ್'ಗಾಗಿ ಸಹೋದರರ ಪೈಪೋಟಿ

ಅಫಜಲಪುರ 'ಕೈ' ಟಿಕೆಟ್'ಗಾಗಿ ಸಹೋದರರ ಪೈಪೋಟಿ

Published : Feb 28, 2023, 10:46 AM ISTUpdated : Mar 09, 2023, 02:25 PM IST

ಕಲಬುರಗಿ ಅಖಾಡದಲ್ಲಿ ಕಾಂಗ್ರೆಸ್‌ ಟಿಕೆಟ್‌ ಫೈಟ್‌ ಜೋರಾಗಿದ್ದು, ಅಫಜಲಪುರ ಕ್ಷೇತ್ರದಲ್ಲಿ ಸಹೋದರರ ಸವಾಲ್‌ ಏರ್ಪಟ್ಟಿದೆ.

ಅಫಜಲಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಸಹೋದರರ ನಡುವೆ ಕಾಳಗ ಏರ್ಪಟ್ಟಿದೆ. ಹಾಲಿ ಶಾಸಕ ಎಂ.ವೈ ಪಾಟೀಲ್‌ ಕಣದಿಂದ ಹಿಂದೆ ಸರಿಯುವ ಮಾತನಾಡಿದ್ದು, ಅವರ ಮಕ್ಕಳ ನಡುವೆ ಇದೀಗ ಟಿಕೆಟ್ ವಾರ್‌ ನಡೆದಿದೆ. ಅಪ್ಪನ ನಿವೃತ್ತಿ ಬೆನ್ನಲೇ ಅಫಜಲಪುರ ಅಖಾಡದಲ್ಲಿ ಸಹೋದರಾದ ಅರುಣ್‌ ಕುಮಾರ್‌ ಪಾಟೀಲ್‌ ಹಾಗೂ ಸಂಜೀವ್‌ ಕುಮಾರ್‌ ಪಾಟೀಲ್‌ ನಡುವೆ ಪೈಪೋಟಿ ಏರ್ಪಟ್ಟಿದೆ. ಟಿಕೆಟ್‌ಗಾಗಿ ಇಬ್ಬರೂ ಅರ್ಜಿ ಸಲ್ಲಿಸಿದ್ದು,  ಲಾಬಿ ನಡೆಸಿದ್ದಾರೆ. ಇನ್ನು ಕಾಂಗ್ರೆಸ್‌ ಐವರು ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ ಆಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more