ಅಫಜಲಪುರ 'ಕೈ' ಟಿಕೆಟ್'ಗಾಗಿ ಸಹೋದರರ ಪೈಪೋಟಿ

ಅಫಜಲಪುರ 'ಕೈ' ಟಿಕೆಟ್'ಗಾಗಿ ಸಹೋದರರ ಪೈಪೋಟಿ

Published : Feb 28, 2023, 10:46 AM ISTUpdated : Mar 09, 2023, 02:25 PM IST

ಕಲಬುರಗಿ ಅಖಾಡದಲ್ಲಿ ಕಾಂಗ್ರೆಸ್‌ ಟಿಕೆಟ್‌ ಫೈಟ್‌ ಜೋರಾಗಿದ್ದು, ಅಫಜಲಪುರ ಕ್ಷೇತ್ರದಲ್ಲಿ ಸಹೋದರರ ಸವಾಲ್‌ ಏರ್ಪಟ್ಟಿದೆ.

ಅಫಜಲಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಸಹೋದರರ ನಡುವೆ ಕಾಳಗ ಏರ್ಪಟ್ಟಿದೆ. ಹಾಲಿ ಶಾಸಕ ಎಂ.ವೈ ಪಾಟೀಲ್‌ ಕಣದಿಂದ ಹಿಂದೆ ಸರಿಯುವ ಮಾತನಾಡಿದ್ದು, ಅವರ ಮಕ್ಕಳ ನಡುವೆ ಇದೀಗ ಟಿಕೆಟ್ ವಾರ್‌ ನಡೆದಿದೆ. ಅಪ್ಪನ ನಿವೃತ್ತಿ ಬೆನ್ನಲೇ ಅಫಜಲಪುರ ಅಖಾಡದಲ್ಲಿ ಸಹೋದರಾದ ಅರುಣ್‌ ಕುಮಾರ್‌ ಪಾಟೀಲ್‌ ಹಾಗೂ ಸಂಜೀವ್‌ ಕುಮಾರ್‌ ಪಾಟೀಲ್‌ ನಡುವೆ ಪೈಪೋಟಿ ಏರ್ಪಟ್ಟಿದೆ. ಟಿಕೆಟ್‌ಗಾಗಿ ಇಬ್ಬರೂ ಅರ್ಜಿ ಸಲ್ಲಿಸಿದ್ದು,  ಲಾಬಿ ನಡೆಸಿದ್ದಾರೆ. ಇನ್ನು ಕಾಂಗ್ರೆಸ್‌ ಐವರು ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ ಆಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more