ಅಫಜಲಪುರ 'ಕೈ' ಟಿಕೆಟ್'ಗಾಗಿ ಸಹೋದರರ ಪೈಪೋಟಿ

ಅಫಜಲಪುರ 'ಕೈ' ಟಿಕೆಟ್'ಗಾಗಿ ಸಹೋದರರ ಪೈಪೋಟಿ

Published : Feb 28, 2023, 10:46 AM ISTUpdated : Mar 09, 2023, 02:25 PM IST

ಕಲಬುರಗಿ ಅಖಾಡದಲ್ಲಿ ಕಾಂಗ್ರೆಸ್‌ ಟಿಕೆಟ್‌ ಫೈಟ್‌ ಜೋರಾಗಿದ್ದು, ಅಫಜಲಪುರ ಕ್ಷೇತ್ರದಲ್ಲಿ ಸಹೋದರರ ಸವಾಲ್‌ ಏರ್ಪಟ್ಟಿದೆ.

ಅಫಜಲಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಸಹೋದರರ ನಡುವೆ ಕಾಳಗ ಏರ್ಪಟ್ಟಿದೆ. ಹಾಲಿ ಶಾಸಕ ಎಂ.ವೈ ಪಾಟೀಲ್‌ ಕಣದಿಂದ ಹಿಂದೆ ಸರಿಯುವ ಮಾತನಾಡಿದ್ದು, ಅವರ ಮಕ್ಕಳ ನಡುವೆ ಇದೀಗ ಟಿಕೆಟ್ ವಾರ್‌ ನಡೆದಿದೆ. ಅಪ್ಪನ ನಿವೃತ್ತಿ ಬೆನ್ನಲೇ ಅಫಜಲಪುರ ಅಖಾಡದಲ್ಲಿ ಸಹೋದರಾದ ಅರುಣ್‌ ಕುಮಾರ್‌ ಪಾಟೀಲ್‌ ಹಾಗೂ ಸಂಜೀವ್‌ ಕುಮಾರ್‌ ಪಾಟೀಲ್‌ ನಡುವೆ ಪೈಪೋಟಿ ಏರ್ಪಟ್ಟಿದೆ. ಟಿಕೆಟ್‌ಗಾಗಿ ಇಬ್ಬರೂ ಅರ್ಜಿ ಸಲ್ಲಿಸಿದ್ದು,  ಲಾಬಿ ನಡೆಸಿದ್ದಾರೆ. ಇನ್ನು ಕಾಂಗ್ರೆಸ್‌ ಐವರು ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ ಆಗಿದೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more