ಅಫಜಲಪುರ 'ಕೈ' ಟಿಕೆಟ್'ಗಾಗಿ ಸಹೋದರರ ಪೈಪೋಟಿ

ಅಫಜಲಪುರ 'ಕೈ' ಟಿಕೆಟ್'ಗಾಗಿ ಸಹೋದರರ ಪೈಪೋಟಿ

Published : Feb 28, 2023, 10:46 AM ISTUpdated : Mar 09, 2023, 02:25 PM IST

ಕಲಬುರಗಿ ಅಖಾಡದಲ್ಲಿ ಕಾಂಗ್ರೆಸ್‌ ಟಿಕೆಟ್‌ ಫೈಟ್‌ ಜೋರಾಗಿದ್ದು, ಅಫಜಲಪುರ ಕ್ಷೇತ್ರದಲ್ಲಿ ಸಹೋದರರ ಸವಾಲ್‌ ಏರ್ಪಟ್ಟಿದೆ.

ಅಫಜಲಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಸಹೋದರರ ನಡುವೆ ಕಾಳಗ ಏರ್ಪಟ್ಟಿದೆ. ಹಾಲಿ ಶಾಸಕ ಎಂ.ವೈ ಪಾಟೀಲ್‌ ಕಣದಿಂದ ಹಿಂದೆ ಸರಿಯುವ ಮಾತನಾಡಿದ್ದು, ಅವರ ಮಕ್ಕಳ ನಡುವೆ ಇದೀಗ ಟಿಕೆಟ್ ವಾರ್‌ ನಡೆದಿದೆ. ಅಪ್ಪನ ನಿವೃತ್ತಿ ಬೆನ್ನಲೇ ಅಫಜಲಪುರ ಅಖಾಡದಲ್ಲಿ ಸಹೋದರಾದ ಅರುಣ್‌ ಕುಮಾರ್‌ ಪಾಟೀಲ್‌ ಹಾಗೂ ಸಂಜೀವ್‌ ಕುಮಾರ್‌ ಪಾಟೀಲ್‌ ನಡುವೆ ಪೈಪೋಟಿ ಏರ್ಪಟ್ಟಿದೆ. ಟಿಕೆಟ್‌ಗಾಗಿ ಇಬ್ಬರೂ ಅರ್ಜಿ ಸಲ್ಲಿಸಿದ್ದು,  ಲಾಬಿ ನಡೆಸಿದ್ದಾರೆ. ಇನ್ನು ಕಾಂಗ್ರೆಸ್‌ ಐವರು ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ ಆಗಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more