'ನನ್ನ ಪೋನ್ ಟ್ಯಾಪ್ ಮಾಡಲಾಗ್ತಿದೆ'  ಅರವಿಂದ್ ಬೆಲ್ಲದ್ ಸ್ಫೋಟ

'ನನ್ನ ಪೋನ್ ಟ್ಯಾಪ್ ಮಾಡಲಾಗ್ತಿದೆ'  ಅರವಿಂದ್ ಬೆಲ್ಲದ್ ಸ್ಫೋಟ

Published : Jun 17, 2021, 05:09 PM ISTUpdated : Jun 17, 2021, 05:11 PM IST

*ಶಾಸಕ ಅರವಿಂದ್ ಬೆಲ್ಲದ್ ಸ್ಫೋಟಕ ಹೇಳಿಕೆ
* ನನ್ನ ಪೋನ್ ಟ್ಯಾಪ್ ಮಾಡಲಾಗಿದೆ
* ಸರ್ಕಾರಕ್ಕೆ ಮತ್ತು ಸ್ಪೀಕರ್ ಗೆ ಮನವಿ ಮಾಡಿಕೊಂಡಿದ್ದೇನೆ
* ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಚರ್ಚೆ

 

ಬೆಂಗಳೂರು(ಜೂ.  17)   ಶಾಸಕ ಅರವಿಂದ್ ಬೆಲ್ಲದ್ ಹೊಸ ಬಾಂಬ್ ಸಿಡಿಸಿದ್ದಾರೆ. ನನ್ನ ಪೋನ್ ಟ್ಯಾಪ್ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಎಂಟಿಬಿ ಬಿಟ್ಟು ಮಿತ್ರ ಮಂಡಳಿ ಒಗ್ಗಟ್ಟು ಪ್ರದರ್ಶನ, ದೂರ ಇಟ್ಟಿದ್ದಕ್ಕೆ ಕಾರಣ

ಸ್ವಾಮೀಜಿ ಹೆಸರಿನಲ್ಲಿ ದೂರವಾಣಿ ಕರೆ ಬಂದಿದೆ ಎಂದಿದ್ದಾರೆ. ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡೆಯುತ್ತಿರುವ ಸಂದರ್ಭ ಬೆಲ್ಲದ್ ಈ ಮಾತು ಬಹಳಷ್ಟು ಮಹತ್ವ ಪಡೆದುಕೊಂಡಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!