'ಇಷ್ಟು ವರ್ಷ ಏನೆಲ್ಲಾ ಚಿಂತನೆಗಳನ್ನ ಮಾಡಿದ್ದೇವೋ ಆ ವಿಚಾರಕ್ಕೆ ಪೂಕರವಾಗಿ ಸರ್ಕಾರ ನಡೆಯುತ್ತಿದೆ'

'ಇಷ್ಟು ವರ್ಷ ಏನೆಲ್ಲಾ ಚಿಂತನೆಗಳನ್ನ ಮಾಡಿದ್ದೇವೋ ಆ ವಿಚಾರಕ್ಕೆ ಪೂಕರವಾಗಿ ಸರ್ಕಾರ ನಡೆಯುತ್ತಿದೆ'

Published : Feb 25, 2022, 01:40 PM IST

ನಮ್ಮ ಸರ್ಕಾರ ಯಡಿಯೂರಪ್ಪ ಸಿಎಂ ಆಗಿದ್ದಾಗ ಒಳ್ಳೆ ಕೆಲಸ ಮಾಡಿದೆ. ಹಾಗೂ ಈಗ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವೂ ಸಹ ಕೆಲಸ ಮಾಡುತ್ತಿದೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ್ ಹೇಳಿದರು.

ಮೈಸೂರು, (ಫೆ.25): ನಮ್ಮ ಸರ್ಕಾರ ಯಡಿಯೂರಪ್ಪ ಸಿಎಂ ಆಗಿದ್ದಾಗ ಒಳ್ಳೆ ಕೆಲಸ ಮಾಡಿದೆ. ಹಾಗೂ ಈಗ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವೂ ಸಹ ಕೆಲಸ ಮಾಡುತ್ತಿದೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ್ ಹೇಳಿದರು.

'ನಮ್ಮ ಸರ್ಕಾರವೇ ಅಧಿಕಾರದಲ್ಲಿರುವ ಸಮಯದಲ್ಲಿ ಕೊಲೆ ನಡೆದಿರುವುದು ನಾಚಿಕೆಗೇಡು'

ನಮ್ಮ ಏನು ಇಷ್ಟು ವರ್ಷ ವಿಚಾರ, ಚಿಂತನೆಗಳನ್ನ ಮಾಡಿಕೊಂಡು ಬಂದಿದ್ದೇವೋ ಆ ವಿಚಾರಕ್ಕೆ ಪೂಕರವಾಗಿ ಸರ್ಕಾರ ನಡೆಯುತ್ತಿದೆ. ಮುಂದಿನಗಳಲ್ಲಿ ಸರ್ಕಾರವನ್ನು ಉಳಿಸಕೊಳ್ಳುವ ಕೆಲಸ ಮಾಡಬೇಕು ಎಂದು ಹೇಳುತ್ತಾ ಪ್ರತಾಪ್ ಸಿಂಹ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more