'ಇಷ್ಟು ವರ್ಷ ಏನೆಲ್ಲಾ ಚಿಂತನೆಗಳನ್ನ ಮಾಡಿದ್ದೇವೋ ಆ ವಿಚಾರಕ್ಕೆ ಪೂಕರವಾಗಿ ಸರ್ಕಾರ ನಡೆಯುತ್ತಿದೆ'

'ಇಷ್ಟು ವರ್ಷ ಏನೆಲ್ಲಾ ಚಿಂತನೆಗಳನ್ನ ಮಾಡಿದ್ದೇವೋ ಆ ವಿಚಾರಕ್ಕೆ ಪೂಕರವಾಗಿ ಸರ್ಕಾರ ನಡೆಯುತ್ತಿದೆ'

Published : Feb 25, 2022, 01:40 PM IST

ನಮ್ಮ ಸರ್ಕಾರ ಯಡಿಯೂರಪ್ಪ ಸಿಎಂ ಆಗಿದ್ದಾಗ ಒಳ್ಳೆ ಕೆಲಸ ಮಾಡಿದೆ. ಹಾಗೂ ಈಗ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವೂ ಸಹ ಕೆಲಸ ಮಾಡುತ್ತಿದೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ್ ಹೇಳಿದರು.

ಮೈಸೂರು, (ಫೆ.25): ನಮ್ಮ ಸರ್ಕಾರ ಯಡಿಯೂರಪ್ಪ ಸಿಎಂ ಆಗಿದ್ದಾಗ ಒಳ್ಳೆ ಕೆಲಸ ಮಾಡಿದೆ. ಹಾಗೂ ಈಗ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವೂ ಸಹ ಕೆಲಸ ಮಾಡುತ್ತಿದೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ್ ಹೇಳಿದರು.

'ನಮ್ಮ ಸರ್ಕಾರವೇ ಅಧಿಕಾರದಲ್ಲಿರುವ ಸಮಯದಲ್ಲಿ ಕೊಲೆ ನಡೆದಿರುವುದು ನಾಚಿಕೆಗೇಡು'

ನಮ್ಮ ಏನು ಇಷ್ಟು ವರ್ಷ ವಿಚಾರ, ಚಿಂತನೆಗಳನ್ನ ಮಾಡಿಕೊಂಡು ಬಂದಿದ್ದೇವೋ ಆ ವಿಚಾರಕ್ಕೆ ಪೂಕರವಾಗಿ ಸರ್ಕಾರ ನಡೆಯುತ್ತಿದೆ. ಮುಂದಿನಗಳಲ್ಲಿ ಸರ್ಕಾರವನ್ನು ಉಳಿಸಕೊಳ್ಳುವ ಕೆಲಸ ಮಾಡಬೇಕು ಎಂದು ಹೇಳುತ್ತಾ ಪ್ರತಾಪ್ ಸಿಂಹ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more