'ಬಿಜೆಪಿ ಸರ್ಕಾರದಲ್ಲಿ ಯಾರು ಸೇಫ್ ಅಲ್ಲ ಎನ್ನುವುದಕ್ಕೆ ಮೈಸೂರಿನ ಪ್ರಕರಣವೇ ಸಾಕ್ಷಿ'

Aug 27, 2021, 6:04 PM IST

ಬೆಂಗಳೂರು, (ಆ.27): ಮೈಸೂರಿನಲ್ಲಿ ನಡೆದಿರುವ ಎಂಬಿಎ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಕೀಚಕರ ಪತ್ತೆಗೆ ಖಾಕಿ ಪಡೆ ಬಲೆ ಬೀಸಿದೆ.

'ನನ್ನ ರೇಪ್ ಮಾಡ್ತಿದ್ದಾರೆ ಎಂದ ಗೃಹ ಸಚಿವ: ಡಿಕೆಶಿ ಮಾಡಿದ್ದಾರಾ? ಸಿದ್ದರಾಮಯ್ಯ ಮಾಡಿದ್ದಾರಾ?'

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾಧ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಅದರಲ್ಲೂ ಬಿಜೆಪಿ ನಾಯಕರುಗಳ ಉಡಾಫೆ ಮಾತುಗಳನ್ನು ವಿರೋಧಿ ಪ್ರತಿಭಟನೆಗಳು ನಡೆಯುತ್ತಿವೆ. ಇನ್ನು ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ...