ಮೈಸೂರು 'ಮೈತ್ರಿ' ಯುದ್ಧ: ನೋಟಿಸ್‌ಗೆ ಉತ್ತರಿಸಲು ಸಿದ್ಧ ಎಂದ ತನ್ವೀರ್ ಸೇಠ್

ಮೈಸೂರು 'ಮೈತ್ರಿ' ಯುದ್ಧ: ನೋಟಿಸ್‌ಗೆ ಉತ್ತರಿಸಲು ಸಿದ್ಧ ಎಂದ ತನ್ವೀರ್ ಸೇಠ್

Suvarna News   | Asianet News
Published : Feb 26, 2021, 03:43 PM IST

ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಕುರಿತು ತಮಗೆ ನೊಟಿಸ್ ಕೊಡುವ ವಿಚಾರದ ಬಗ್ಗೆ ತನ್ವೀರ್ ಸೇಠ್ ಪ್ರತಿಕ್ರಿಯಿಸಿದ್ದಾರೆ. 
 

ಬೆಂಗಳೂರು (ಫೆ. 26): ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಕುರಿತು ತಮಗೆ ನೊಟಿಸ್ ಕೊಡುವ ವಿಚಾರದ ಬಗ್ಗೆ ತನ್ವೀರ್ ಸೇಠ್ ಪ್ರತಿಕ್ರಿಯಿಸಿದ್ದಾರೆ. 

ಪಕ್ಷ ನೋಟಿಸ್‌ನಲ್ಲಿ ಏನು ಕೇಳುತ್ತದೋ ನಾನದಕ್ಕೆ ಉತ್ತರ ಕೊಡಲು ಸಿದ್ಧ. ನಾನು ಇಲ್ಲಿ ಯಾರ ವಿರುದ್ಧವೂ ಮಾತನಾಡಲ್ಲ. ಯಾರು ಸಮಜಾಯಿಷಿ ಕೇಳುತ್ತಾರೋ ಅವರಿಗೆ ಉತ್ತರ ಕೊಡುತ್ತೇನೆ. ಮೈಸೂರು ನಾಗರೀಕರ ಹಿತದೃಷ್ಟಿಯಿಂದ ನಾನು ಕೊನೆ ಕ್ಷಣದಲ್ಲಿ ನಿರ್ಧಾರ ತೆಗೆದುಕೊಂಡೆ' ಎಂದಿದ್ದಾರೆ. 
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!