ಸಿದ್ದರಾಮಯ್ಯ ಹಠಕ್ಕೆ ಮಣಿದ ಹೈಕಮಾಂಡ್, ತನ್ವೀರ್‌ ಸೇಠ್‌ಗೆ ಬಿಗ್ ಶಾಕ್

ಸಿದ್ದರಾಮಯ್ಯ ಹಠಕ್ಕೆ ಮಣಿದ ಹೈಕಮಾಂಡ್, ತನ್ವೀರ್‌ ಸೇಠ್‌ಗೆ ಬಿಗ್ ಶಾಕ್

Published : Mar 02, 2021, 07:15 PM IST

ಪ್ರತಿಷ್ಠೆಗೆ ಕಾರಣವಾಗಿದ್ದ ಮೈಸೂರು ಮೇಯರ್‌ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದರಿಂದ ಸಿದ್ದರಾಮಯ್ಯ ರೊಚ್ಚಿಗೆದ್ದಿದ್ದಾರೆ. ಇದೀಗ ಕೊನೆಗೂ ಹೈಕಮಾಂಡ್ ಸಿದ್ದರಾಮಯ್ಯನವರ ಹಠಕ್ಕೆ ಮಣಿದಿದ್ದು, ಶಾಸಕ ತನ್ವೀರ್ ಸೇಠ್‌ಗೆ ಬಿಗ್ ಶಾಕ್ ಕೊಟ್ಟಿದೆ.

ಬೆಂಗಳೂರು, (ಮಾ.02): ಮೈಸೂರು ಮೇಯರ್ ಚುನಾವಣೆ ದೋಸ್ತಿ ಕಿರಿಕ್ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ.

ಮೈಸೂರು ಮೇಯರ್ ಮಲ್ಲಯುದ್ಧ: ಡಿಕೆಶಿ ಭೇಟಿ ಬಳಿಕ ತನ್ವೀರ್ ಸೇಠ್ ಮಹತ್ವದ ಹೇಳಿಕೆ

ಪ್ರತಿಷ್ಠೆಗೆ ಕಾರಣವಾಗಿದ್ದ ಮೈಸೂರು ಮೇಯರ್‌ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದರಿಂದ ಸಿದ್ದರಾಮಯ್ಯ ರೊಚ್ಚಿಗೆದ್ದಿದ್ದಾರೆ. ಇದೀಗ ಕೊನೆಗೂ ಹೈಕಮಾಂಡ್ ಸಿದ್ದರಾಮಯ್ಯನವರ ಹಠಕ್ಕೆ ಮಣಿದಿದ್ದು, ಶಾಸಕ ತನ್ವೀರ್ ಸೇಠ್‌ಗೆ ಬಿಗ್ ಶಾಕ್ ಕೊಟ್ಟಿದೆ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!