ಹಠಕ್ಕೆ ಬಿದ್ದ ಸಿದ್ದರಾಮಯ್ಯ: ಹೈಕಮಾಂಡ್‌ ಪ್ರತಿನಿಧಿ ಎದುರು ಟಗರು ಗುಟುರು

ಹಠಕ್ಕೆ ಬಿದ್ದ ಸಿದ್ದರಾಮಯ್ಯ: ಹೈಕಮಾಂಡ್‌ ಪ್ರತಿನಿಧಿ ಎದುರು ಟಗರು ಗುಟುರು

Published : Mar 02, 2021, 03:35 PM ISTUpdated : Mar 02, 2021, 03:37 PM IST

ಮೇಯರ್ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆರಳಿ ಕೆಂಡವಾಗಿದ್ದು, ಶಿಸ್ತು ಕ್ರಮ ಆಗಲೇಬೇಕೆಂದು ಹಠಕ್ಕೆ ಬಿದ್ದಿದ್ದಾರೆ.

ಬೆಂಗಳೂರು, (ಮಾ.02): ಮೈಸೂರು ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್​ ಹಾಗೂ ಜೆಡಿಎಸ್​ ಮೈತ್ರಿ ಮಾಡಿಕೊಂಡು ವಿಚಾರವಾಗಿ ಪಕ್ಷದಲ್ಲಿ ಭಿನ್ನಾಭಿಪ್ರಾಯ ತೀವ್ರ ಸ್ವರೂಪ ಪಡೆದುಕೊಂಡಿದೆ.

ಸಿದ್ದರಾಮಯ್ಯ- ಡಿಕೆಶಿ ನಡುವಿನ ಶೀತಲ ಸಮರದ ಮಧ್ಯೆ ಹೈಕಮಾಂಡ್ ಎಂಟ್ರಿ

ಮೇಯರ್ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆರಳಿ ಕೆಂಡವಾಗಿದ್ದು, ಶಿಸ್ತು ಕ್ರಮ ಆಗಲೇಬೇಕೆಂದು ಹಠಕ್ಕೆ ಬಿದ್ದಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!