ಸಿದ್ದರಾಮಯ್ಯ ಅಖಾಡದಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ, ದೇವೇಗೌಡ ದಾಳ ಉರುಳಿಸಿದ್ದ ಸಿದ್ದುಗೆ ದಳಪತಿ ಶಾಕ್!

ಸಿದ್ದರಾಮಯ್ಯ ಅಖಾಡದಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ, ದೇವೇಗೌಡ ದಾಳ ಉರುಳಿಸಿದ್ದ ಸಿದ್ದುಗೆ ದಳಪತಿ ಶಾಕ್!

Published : Aug 27, 2022, 04:36 PM IST

ಸಿದ್ದರಾಮಯ್ಯ ಅಖಾಡದಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ..! ಮುನಿಸು ಮರೆತು ಒಂದಾದ ಎಚ್’ಡಿಕೆ-ದೇವೇಗೌಡ..! ಕುಸ್ತಿಯಾಡ್ತಿದ್ದವರ ಮಧ್ಯೆ ದೋಸ್ತಿ ಬೆಸೆದ ಸ್ವಾಮೀಜಿ..! ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸಿದ್ದುಗೆ ದೇವೇಗೌಡ ಶಾಕ್.

ಮೈಸೂರು,(ಆಗಸ್ಟ್.27): ರಾಜಕೀಯದಲ್ಲಿ ಏನ್ ಬೇಕಾದ್ರೂ ಆಗ್ಬಹ್ದು ಅನ್ನೋ ಮಾತು ಕಾಲ ಕಾಲಕ್ಕೂ ಸತ್ಯ, ಸತ್ಯ, ಸತ್ಯ. ರಾಜಕಾರಣದಲ್ಲಿ ಇವತ್ತಿನ ಮಿತ್ರರು ನಾಳೆಯ ಶತ್ರುಗಳು, ಶತ್ರುಗಳು ಮಿತ್ರರು.. ಇದು ಪದೇ ಪದೇ ಸಾಬೀತಾಗ್ತಾ ಬರ್ತಿದೆ. ಇದಕ್ಕೊಂದು ಹೊಸ ನಿದರ್ಶನ ಕುಮಾರಸ್ವಾಮಿ ಮತ್ತು ದೇವೇಗೌಡರ ದೋಸ್ತಿ. 

ಮಹತ್ವದ ಸುಳಿವು: ಚುನಾವಣೆ ಹೊತ್ತಲ್ಲಿ ಜಿಟಿ ದೇವೇಗೌಡ ಪೊಲಿಟಿಕಲ್ ಟರ್ನ್!

ಅಷ್ಟಕ್ಕೂ ಗೌಡ್ರು ಮತ್ತು ಎಚ್ಡಿಕೆ ಮಧ್ಯೆ ಕುಸ್ತಿ ಶುರುವಾಗಿದ್ದು ಯಾವಾಗ..? ಏನಿದು ಸಿದ್ದುಗೆ ದೇವೇಗೌಡ ಶಾಕ್'ನ ಅಸಲಿಯತ್ತು..? ಮೈಸೂರು ರಾಜಕಾರಣದ ಚಿತ್ರಣವನ್ನೇ ಬದಲಿಸುವ ತಾಕತ್ತಿರೋ ದೇವೇಗೌಡ ದಾಳ ರಹಸ್ಯವನ್ನು ತೋರಿಸ್ತೀವಿ ನೋಡಿ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more