ಸಿದ್ದರಾಮಯ್ಯ ಅಖಾಡದಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ, ದೇವೇಗೌಡ ದಾಳ ಉರುಳಿಸಿದ್ದ ಸಿದ್ದುಗೆ ದಳಪತಿ ಶಾಕ್!

ಸಿದ್ದರಾಮಯ್ಯ ಅಖಾಡದಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ, ದೇವೇಗೌಡ ದಾಳ ಉರುಳಿಸಿದ್ದ ಸಿದ್ದುಗೆ ದಳಪತಿ ಶಾಕ್!

Published : Aug 27, 2022, 04:36 PM IST

ಸಿದ್ದರಾಮಯ್ಯ ಅಖಾಡದಲ್ಲಿ ರಾಜಕೀಯ ಕ್ಷಿಪ್ರಕ್ರಾಂತಿ..! ಮುನಿಸು ಮರೆತು ಒಂದಾದ ಎಚ್’ಡಿಕೆ-ದೇವೇಗೌಡ..! ಕುಸ್ತಿಯಾಡ್ತಿದ್ದವರ ಮಧ್ಯೆ ದೋಸ್ತಿ ಬೆಸೆದ ಸ್ವಾಮೀಜಿ..! ಇದೇ ಇವತ್ತಿನ ಸುವರ್ಣ ಸ್ಪೆಷಲ್, ಸಿದ್ದುಗೆ ದೇವೇಗೌಡ ಶಾಕ್.

ಮೈಸೂರು,(ಆಗಸ್ಟ್.27): ರಾಜಕೀಯದಲ್ಲಿ ಏನ್ ಬೇಕಾದ್ರೂ ಆಗ್ಬಹ್ದು ಅನ್ನೋ ಮಾತು ಕಾಲ ಕಾಲಕ್ಕೂ ಸತ್ಯ, ಸತ್ಯ, ಸತ್ಯ. ರಾಜಕಾರಣದಲ್ಲಿ ಇವತ್ತಿನ ಮಿತ್ರರು ನಾಳೆಯ ಶತ್ರುಗಳು, ಶತ್ರುಗಳು ಮಿತ್ರರು.. ಇದು ಪದೇ ಪದೇ ಸಾಬೀತಾಗ್ತಾ ಬರ್ತಿದೆ. ಇದಕ್ಕೊಂದು ಹೊಸ ನಿದರ್ಶನ ಕುಮಾರಸ್ವಾಮಿ ಮತ್ತು ದೇವೇಗೌಡರ ದೋಸ್ತಿ. 

ಮಹತ್ವದ ಸುಳಿವು: ಚುನಾವಣೆ ಹೊತ್ತಲ್ಲಿ ಜಿಟಿ ದೇವೇಗೌಡ ಪೊಲಿಟಿಕಲ್ ಟರ್ನ್!

ಅಷ್ಟಕ್ಕೂ ಗೌಡ್ರು ಮತ್ತು ಎಚ್ಡಿಕೆ ಮಧ್ಯೆ ಕುಸ್ತಿ ಶುರುವಾಗಿದ್ದು ಯಾವಾಗ..? ಏನಿದು ಸಿದ್ದುಗೆ ದೇವೇಗೌಡ ಶಾಕ್'ನ ಅಸಲಿಯತ್ತು..? ಮೈಸೂರು ರಾಜಕಾರಣದ ಚಿತ್ರಣವನ್ನೇ ಬದಲಿಸುವ ತಾಕತ್ತಿರೋ ದೇವೇಗೌಡ ದಾಳ ರಹಸ್ಯವನ್ನು ತೋರಿಸ್ತೀವಿ ನೋಡಿ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more